
ಪುಣೆ – ಪ್ರೀತಿಸ್ವರೂಪವಾಗಿರುವ ಸನಾತನದ ೬೭ ನೇಯ ಸಂತರಾದ ಪೂ. (೮೪ ವರ್ಷ) ಇವರು ೨೨ ಸಪ್ಟೆಂಬರ್ ದಿನದಂದು ಮಧ್ಯಾಹ್ನ ೩.೩೦ ಗಂಟೆಗೆ ದೇಹತ್ಯಾಗ ಮಾಡಿದರು. ವೃದ್ದಾಪ್ಯದಿಂದ ಅನಾರೋಗ್ಯದಲ್ಲಿದ್ದರು. ಲಾಲ ಬಹಾದೂರ ಶಾಸ್ತ್ರೀ ರಸ್ತೆಯಲ್ಲಿನ ವೈಕುಂಠ ಸ್ಮಶಾನಭೂಮಿಯಲ್ಲಿ ಅವರ ಮೃತದೇಹದ ಅಂತ್ಯಸಂಸ್ಕಾರವನ್ನು ಮಾಡಲಾಯಿತು. ಪೂ. (ಶ್ರೀಮತಿ) ಪ್ರಭಾ ಮರಾಠೆ ಅಜ್ಜಿಯವರಿಗೆ ಮಗ, ಸೊಸೆ, ೨ ಹೆಣ್ಣುಮಕ್ಕಳು, ೨ ಅಳಿಯಂದಿರರು ಮತ್ತು ಮೊಮ್ಮಕ್ಕಳು ಹೀಗೆ ಪರಿವಾರವಿದೆ. ೨೩ ಎಪ್ರಿಲ್ ೨೦೧೭ ರಂದು ಅವರನ್ನು ಸಂತರೆಂದು ಘೋಷಿಸಲಾಗಿತ್ತು.
ದೇವಸ್ಥಾನಗಳ ಪ್ರತಿನಿಧಿಗಳು ಮತ್ತು ಹಿಂದೂಗಳ ಸಂಘಟನೆ ಅಗತ್ಯ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ರಾಷ್ಟ್ರ ರಕ್ಷಣೆಗಾಗಿ ಮುಂಬಯಿನಲ್ಲಿ ನಡೆದ ‘ಶ್ರೀ ರಾಜಮಾತಂಗಿ ಮಹಾಯಜ್ಞ’!
ಶ್ರೀ ರಾಜಮಾತಂಗಿ ಮಹಾಯಜ್ಞವು ನಿರ್ವಿಘ್ನವಾಗಿ ನೆರವೇರಲು ಶ್ರೀ ಸಿದ್ಧಿವಿನಾಯಕನ ಚರಣಗಳಲ್ಲಿ ಸನಾತನ ಸಂಸ್ಥೆಯ ಧರ್ಮಪ್ರಚಾರಕ ಸದ್ಗುರುಗಳು ಮತ್ತು ಸಂತರಿಂದ ಪ್ರಾರ್ಥನೆ !
ಸದ್ಗುರು ಅನುರಾಧಾ ವಾಡೇಕರ್ ಅವರ ಶುಭಹಸ್ತದಿಂದ ಮುಂಬಯಿನಲ್ಲಿ ಶ್ರೀ ಮಹಾಗಣಪತಿ ಮತ್ತು ಭೂಮಿ ಪೂಜೆ !
ಯತಿ ಮಾ ಚೇತಾನಂದ ಸರಸ್ವತೀಜಿ ಅವರ ದೇಹತ್ಯಾಗ!
ಗುರುಕಾರ್ಯದ ಧ್ಯಾಸವಿರುವ ಮತ್ತು ಪರಾತ್ಪರ ಗುರು ಡಾ. ಆಠವಲೆ ಅವರ ಬಗ್ಗೆ ಭಾವವಿರುವ ಪೂ. ಸಾಂತಪ್ಪ ಗೌಡ !