200 ಕ್ಕೂ ಹೆಚ್ಚು ಹೆಣ್ಣುಮಕ್ಕಳಿಗೆ ಮೋಸ !75 ಹೆಣ್ಣುಮಕ್ಕಳನ್ನು ಮದುವೆ ಮಾಡಿಕೊಂಡು ಭಾರತಕ್ಕೆ ಕರೆತರಲಾಗಿತ್ತು ! |
|
* ಬಾಂಗ್ಲಾದೇಶದ ನುಸುಳುಕೋರರು ಭಾರತದಲ್ಲಿ ನುಸುಳಿ ಕಾನೂನುಬಾಹಿರ ಚಟುವಟಿಕೆಯನ್ನು ಮಾಡುತ್ತಿರುವಾಗ ಭಾರತೀಯ ವ್ಯವಸ್ಥೆಯು ಮಲಗಿತ್ತೇ ? – ಸಂಪಾದಕರು * ಸರಕಾರ ಇಂತಹವರಿಗೆ ಗಲ್ಲು ಶಿಕ್ಷೆ ಆಗಲು ಪ್ರಯತ್ನಿಸಬೇಕು ! – ಸಂಪಾದಕರು |

ಇಂದೋರ (ಮಧ್ಯಪ್ರದೇಶ) – ಇಲ್ಲಿನ ಪೊಲೀಸರು ಬಾಂಗ್ಲಾದೇಶದ ನುಸುಳುಕೋರ ಮುನೀರ್ ಅಲಿಯಾಸ್ ಮುನಿರುಲ ಎಂಬಾತನನ್ನು ಬಂಧಿಸಿದ್ದಾರೆ. ಆತ ಬಾಂಗ್ಲಾದೇಶದ ಹೆಣ್ಣುಮಕ್ಕಳನ್ನು ಮದುವೆ ಮಾಡಿಕೊಂಡು ಅವರನ್ನು ಭಾರತಕ್ಕೆ ಕರೆತಂದು ವೇಶ್ಯಾವಾಟಿಕೆಯಲ್ಲಿ ತಳ್ಳುತ್ತಿದ್ದನು. ಈ ರೀತಿ ಆತ 75 ಕ್ಕಿಂತಲೂ ಹೆಚ್ಚಿನ ಹೆಣ್ಣು ಮಕ್ಕಳ ಜೊತೆ ಮದುವೆ ಮಾಡಿಕೊಂಡು, 200 ಕ್ಕಿಂತಲೂ ಹೆಚ್ಚಿನ ಹೆಣ್ಣುಮಕ್ಕಳನ್ನು ವೇಶ್ಯಾವಾಟಿಕೆಯಲ್ಲಿ ತಳ್ಳಿರುವುದು ಬೆಳಕಿಗೆ ಬಂದಿದೆ.
ಮುನಿರುಲ ಭಾರತ-ಬಾಂಗ್ಲಾದೇಶದ ಗಡಿಯಲ್ಲಿ ಪ್ರವೇಶ ಮಾಡಿ ದಲ್ಲಾಳಿಗಳ ಮುಖಾಂತರ ದೇಶದ ವಿವಿಧ ಕಡೆಗಳಲ್ಲಿ ಹೋಗುತ್ತಿದ್ದನು. ಈ ಹೆಣ್ಣುಮಕ್ಕಳನ್ನು ಕೋಲಕಾತಾದಲ್ಲಿ ಇರಿಸಿ ನಂತರ ಮುಂಬಯಿಗೆ ಕಳಿಸುತ್ತಿದ್ದ. ಪೊಲೀಸರು ಮುನಿರುಲನ ಜೊತೆಗೆ ಇತರ ಕೆಲವರನ್ನು ಬಂಧಿಸಿದ್ದಾರೆ. ಈವರೆಗೆ ಪೊಲೀಸರು 21 ಬಾಂಗ್ಲಾದೇಶಿ ಹೆಣ್ಣುಮಕ್ಕಳನ್ನು ಬಿಡುಗಡೆ ಮಾಡಿದ್ದಾರೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಭಾರತವು ಬಲವಂತವಾಗಿ ನುಸುಳುಕೋರರನ್ನು ಬಾಂಗ್ಲಾದೇಶಕ್ಕೆ ತಳ್ಳುತ್ತಿದೆ ! – ಬಾಂಗ್ಲಾದೇಶದ ಆರೋಪ : Bangladesh Allegation
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಬೆಂಗಳೂರಿನಲ್ಲಿ ಕಸ ಆಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !