ಆರೋಪಿಗಳನ್ನು ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಮತಾಂಧರಿಂದ ಕಲ್ಲುತೂರಾಟ : ೫ ಪೊಲೀಸರಿಗೆ ಗಾಯ

೯ ಮತಾಂಧರ ಬಂಧನ

  • ಇಂತಹ ಘಟನೆಗಳು ದೇಶದಲ್ಲಿ ಅನೇಕ ಸ್ಥಳಗಳಲ್ಲಿ ನಡೆಯುತ್ತಿವೆ; ಆದರೆ ಈ ಬಗ್ಗೆ ಪ್ರಗತಿ(ಅಧೋಗತಿ)ಪರರು ಮತ್ತು ಜಾತ್ಯತೀತರು ಬಾಯಿ ಬಿಡುವುದಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ !
  • ಮತಾಂಧರಿಂದ ತಮ್ಮನ್ನು ರಕ್ಷಿಸಿಕೊಳ್ಳಲಾಗದ ಪೊಲೀಸರು ಹಿಂದೂಗಳ ರಕ್ಷಣೆ ಹೇಗೆ ಮಾಡುವರು ?

ನವ ದೆಹಲಿ – ಇಲ್ಲಿಯ ಸಿಮಾಪುರಿ ಪ್ರದೇಶದಲ್ಲಿ ಆರೋಪಿಗಳನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಮತಾಂಧರಿಂದ ಕಲ್ಲು ತೂರಾಟ ಮಾಡಿರುವ ಘಟನೆ ನಡೆದಿದೆ. ಇದರಲ್ಲಿ ೫ ಪೊಲೀಸರು ಗಾಯಗೊಂಡರು. ಈ ಪ್ರಕರಣದಲ್ಲಿ ಪೊಲೀಸರು ಇಬ್ಬರು ಮಹಿಳೆಯರ ಸಹಿತ ೯ ಜನ ಮತಾಂಧರನ್ನು ಮತ್ತು ಇತರ ಒಬ್ಬನನ್ನು ಬಂಧಿಸಿದ್ದಾರೆ. ಶಾಹ ಆಲಮ್ ಈ ಮಾಂಸಮಾರಾಟ ಮಾಡುವವನ ಮೇಲೆ ಗುಂಡು ಹಾರಿಸಿ ಪರಾರಿಯಾಗಿರುವ ಆರೋಪಿಯನ್ನು ಪತ್ತೆ ಹಚ್ಚಲು ಪೊಲೀಸರು ಈ ಪ್ರದೇಶಕ್ಕೆ ಹೋಗಿದ್ದರು.