ಕೋಟಿ ಕೋಟಿ ಪ್ರಣಾಮಗಳು !
ಪರಾತ್ಪರ ಗುರು ಡಾ. ಆಠವಲೆ ಇವರ ಆಧ್ಯಾತ್ಮಿಕ ಉತ್ತರಾಧಿಕಾರಿಗಳಲ್ಲಿ ಒಬ್ಬರಾದ ಶ್ರೀಸತ್ಶಕ್ತಿ (ಸೌ.) ಬಿಂದಾ ನೀಲೇಶ ಸಿಂಗಬಾಳ ಇವರ ೫೪ ನೇ ಹುಟ್ಟುಹಬ್ಬ
ಮಹರ್ಷಿಯ ಆಜ್ಞೆಗನುಸಾರ ೧೩ ಮೇ ೨೦೨೦ ರಂದು ‘ಶ್ರೀಸತ್ಶಕ್ತಿ’ ಎಂದು ಸಂಬೋಧಿಸಲು ಆರಂಭ

ಸಾಧಕರಿಗೆ ಸೂಚನೆ
ಸನಾತನದ ಸಂತರಿಗೆ ಅವರ ಹುಟ್ಟುಹಬ್ಬದ ದಿನ ಕರೆಯನ್ನು ಮಾಡದಿರಿ. ಮನಸ್ಸಿನಲ್ಲಿಯೇ ನಮಸ್ಕಾರ ಮಾಡಿ ಅವರ ಆಶೀರ್ವಾದವನ್ನು ಪಡೆಯಿರಿ
|| ಶ್ರೀ ರಾಜಮಾತಂಗಿ ಮಹಾಯಾಗ ||
ಶ್ರೀ ಸೋಮನಾಥ ದೇವಸ್ಥಾನದ ಶಿಖರದ ಮೇಲೆ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳರವರು ಪೂಜಿಸಿದ ಧರ್ಮಧ್ವಜದ ಆರೋಹಣ !
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಶ್ರೀ ರಾಜಮಾತಂಗಿ ಮಹಾಯಜ್ಞ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !