
ದೇವರು ‘ಮನುಷ್ಯಜನ್ಮವನ್ನು ಸಾರ್ಥಕಗೊಳಿಸಲು ಆವಶ್ಯಕವಿರುವ ‘ಸಾಧನೆಯನ್ನು ಸಹಜವಾಗಿ ಮತ್ತು ಸುಲಭವಾಗಿಯೇ ಹೇಳಿದ್ದಾನೆ. ಅದಕ್ಕೆ ಯಾವುದೇ ಬಂಧನವನ್ನು ಹಾಕಲಿಲ್ಲ. ‘ಸಾಧನೆ ಮಾಡುವುದು ಇದು ಮನಸ್ಸಿನ ಪ್ರಕ್ರಿಯೆ ಇರುತ್ತದೆ. ಇದರಲ್ಲಿ ‘ಮನಸ್ಸು, ಬುದ್ಧಿ ಮತ್ತು ಅಹಂ ಇವುಗಳ ತ್ಯಾಗ ಮಾಡುವುದು, ಈ ಭಾಗವೇ ಮಹತ್ವದ್ದಾಗಿರುತ್ತದೆ. ಅದಕ್ಕಾಗಿ ಎಲ್ಲಿಯೂ ಹಣವನ್ನು ಖರ್ಚು ಮಾಡಬೇಕಾಗುವುದಿಲ್ಲ.
– (ಪರಾತ್ಪರ ಗುರು) ಡಾ. ಆಠವಲೆ.
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !