
ದೇವರು ‘ಮನುಷ್ಯಜನ್ಮವನ್ನು ಸಾರ್ಥಕಗೊಳಿಸಲು ಆವಶ್ಯಕವಿರುವ ‘ಸಾಧನೆಯನ್ನು ಸಹಜವಾಗಿ ಮತ್ತು ಸುಲಭವಾಗಿಯೇ ಹೇಳಿದ್ದಾನೆ. ಅದಕ್ಕೆ ಯಾವುದೇ ಬಂಧನವನ್ನು ಹಾಕಲಿಲ್ಲ. ‘ಸಾಧನೆ ಮಾಡುವುದು ಇದು ಮನಸ್ಸಿನ ಪ್ರಕ್ರಿಯೆ ಇರುತ್ತದೆ. ಇದರಲ್ಲಿ ‘ಮನಸ್ಸು, ಬುದ್ಧಿ ಮತ್ತು ಅಹಂ ಇವುಗಳ ತ್ಯಾಗ ಮಾಡುವುದು, ಈ ಭಾಗವೇ ಮಹತ್ವದ್ದಾಗಿರುತ್ತದೆ. ಅದಕ್ಕಾಗಿ ಎಲ್ಲಿಯೂ ಹಣವನ್ನು ಖರ್ಚು ಮಾಡಬೇಕಾಗುವುದಿಲ್ಲ.
– (ಪರಾತ್ಪರ ಗುರು) ಡಾ. ಆಠವಲೆ.
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !