ಪಾಕಿಸ್ತಾನದಲ್ಲಿ ಅಸುರಕ್ಷಿತರಾಗಿರುವ ಹಿಂದುಗಳನ್ನು ರಕ್ಷಿಸಲು ಭಾರತದಲ್ಲಿ ಹಿಂದೂ ರಾಷ್ಟ್ರ ಸ್ಥಾಪನೆ ಅನಿವಾರ್ಯ !
ಕರಾಚಿ (ಪಾಕಿಸ್ತಾನ) – ಪಾಕಿಸ್ತಾನದ ಸಿಂಧ ಪ್ರಾಂತ್ಯದ ಕುನರಿಯಲ್ಲಿನ ರೇವಾ ಚಂದ ಕೋಹಲಿಂಬ ಹಿಂದೂ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ವಿಷಯವಾಗಿ ಅವರ ಕುಟುಂಬದವರಿಂದ ಪೊಲೀಸರಲ್ಲಿ ದೂರು ದಾಖಲಿಸಲಾಗಿದೆ, ಎಂಬ ಮಾಹಿತಿಯನ್ನು ದಕ್ಷಿಣ ಕೊರಿಯಾದಲ್ಲಿರುವ ಪಾಕಿಸ್ತಾನಿ ಮೂಲದ ಮಾನವ ಹಕ್ಕುಗಳ ಕಾರ್ಯಕರ್ತ ರಾಹತ ಆಸ್ಟಿನ್ ಇವರು ಟ್ವೀಟ್ ಮಾಡಿ ತಿಳಿಸಿದ್ದಾರೆ. (ದಕ್ಷಿಣ ಕೊರಿಯಾದಲ್ಲಿ ಮಾನವ ಹಕ್ಕುಗಳ ಕಾರ್ಯಕರ್ತರೊಬ್ಬರು ಈ ಮಾಹಿತಿ ನೀಡುತ್ತಾರೆ; ಆದರೆ ಸರಕಾರಕ್ಕೆ ಅಥವಾ ಹಿಂದೂಗಳ ಅಂತರಾಷ್ಟ್ರೀಯ ಸಂಘಟನೆಗಳಿಗೆ ಇಂತಹ ಮಾಹಿತಿ ಏಕೆ ಸಿಗುವುದಿಲ್ಲ ? – ಸಂಪಾದಕರು)
A Hindu youth Reva Chand S/o Dero Mal Kohli is brutally murdered in Kunri, Sindh-Pakistan.
The family submitted an application to register a case and investigation to the S.H.O Atif Shah. pic.twitter.com/GfuWU1JZTr— Rahat Austin (@johnaustin47) October 8, 2021

ಯುಕ್ರೇನ್ ನಿಂದ ರಷ್ಯಾದ 12 ಪ್ರಾಂತ್ಯಗಳ ಮೇಲೆ ನೂರಾರು ಡ್ರೋನ್ ದಾಳಿ ! : Ukraine-Russia War
1985 ರಲ್ಲಿ ಏರ್ ಇಂಡಿಯಾದ ‘ಕನಿಷ್ಕ’ ವಿಮಾನದಲ್ಲಿ ಖಲಿಸ್ತಾನಿ ಭಯೋತ್ಪಾದಕರು ಸ್ಫೋಟ ನಡೆಸಿದ್ದರು! ಭಾರತೀಯ ಮೂಲದ 329 ಪ್ರಯಾಣಿಕರು ಸಾವನ್ನಪ್ಪಿದ್ದರು ! : Kanishka Blast
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ‘ಮೊಸಾದ್’ ಸಂಚು ರೂಪಿಸಿತ್ತು!
ದೆಹಲಿಯ ಮುಸಲ್ಮಾನ ಬಹುಸಂಖ್ಯಾತ ಸೀಲಂಪುರದಲ್ಲಿ ಮುಸಲ್ಮಾನರಿಂದ 16 ವರ್ಷದ ಹಿಂದೂ ಹುಡುಗನ ಬರ್ಬರ ಹತ್ಯೆ