4 ಮತಾಂಧ ಗೋಕಳ್ಳರ ಬಂಧನ !
|
ರಾಜಸ್ಥಾನದಲ್ಲಿ ಕಾಂಗ್ರೆಸ್ ಸರಕಾರ ಇರುವುದರಿಂದ ಮತಾಂಧ ಗೋಕಳ್ಳರು ಪೊಲೀಸರ ಮೇಲೆ ಗುಂಡು ಹಾರಿಸುವ ಧೈರ್ಯ ತೋರುತ್ತಾರೆ, ಇದನ್ನು ಗಮನದಲ್ಲಿಡಿ ! – ಸಂಪಾದಕರು ಇಂತಹ ಗೋಕಳ್ಳರಿಗೆ ಗಲ್ಲು ಶಿಕ್ಷೆ ವಿಧಿಸಲು ಸರಕಾರ ಪ್ರಯತ್ನಿಸುವುದೆ ?- ಸಂಪಾದಕರು |

ಭರತಪುರ (ರಾಜಸ್ಥಾನ) – ಭರತಪುರ ಜಿಲ್ಲೆಯಲ್ಲಿ 2 ಬೇರೆ ಬೇರೆ ಘಟನೆಗಳಲ್ಲಿ ಗೋಕಳ್ಳರು ಪೊಲೀಸರ ಮೇಲೆ ಗುಂಡು ಹಾರಿಸಿದ ಮತ್ತು ಕಲ್ಲೆಸೆದ ಘಟನೆ ನಡೆದಿದೆ. ಇದರಲ್ಲಿ ಇಬ್ಬರು ಪೋಲಿಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಈ ಪ್ರಕರಣದಲ್ಲಿ 4 ಗೋಕಳ್ಳರನ್ನು ಬಂಧಿಸಲಾಗಿದೆ. ಅವರಿಂದ 1 ವಾಹನ, 2 ದ್ವಿಚಕ್ರ ವಾಹನ, 3 ದೇಶಿ ಪಿಸ್ತೂಲು, 13 ಮದ್ದುಗುಂಡುಗಳು ಮತ್ತು 10 ಲೀಟರ ಸರಾಯಿ ವಶಪಡಿಸಿಕೊಳ್ಳಲಾಗಿದೆ. ಇದರ ಜೊತೆಗೆ 4 ಹಸುಗಳನ್ನು ಬಿಡಿಸಲಾಗಿದೆ.
Cow smugglers open fire on police in Rajasthan in two separate incidents injuring two cops, four arrestedhttps://t.co/d3JNuVA2WP
— OpIndia.com (@OpIndia_com) October 9, 2021
1. ಗಾಂಧಿನಗರ ಕಾಲೋನಿಯಲ್ಲಿ ಗುಂಡಿನ ದಾಳಿಯ ಪ್ರಕರಣದಲ್ಲಿ ಇರ್ಷಾದ್ ಎಂಬ ಕಳ್ಳನನ್ನು ಬಂಧಿಸಲಾಗಿದೆ, ಹಾಗೂ ಇತರ 4 ಜನರು ಪರಾರಿಯಾಗಿದ್ದಾರೆ.
2. ಎರಡನೆಯ ಘಟನೆಯಲ್ಲಿ 3 ಗೋಕಳ್ಳರು ಪೊಲೀಸರ ಮೇಲೆ ಗುಂಡು ಹಾರಿಸಿದರು. ಪೊಲೀಸರು ಅದಕ್ಕೆ ಪ್ರತ್ಯುತ್ತರ ನೀಡುತ್ತಾ ಒಂದುಗಂಟೆಯ ಚಕಮಕಿಯಲ್ಲಿ ಅವರನ್ನು ಬಂಧಿಸಿದ್ದಾರೆ. ಅವರ ಮೇಲೆ ಹಸು ಕಳ್ಳಸಾಗಾಣಿಕೆಯ ಅನೇಕ ಅಪರಾಧಗಳು ಇವೆ. ಕಳೆದ ವರ್ಷ ಗೋಕಳ್ಳರಿಂದಾದ ಗುಂಡಿನ ದಾಳಿಯಲ್ಲಿ ಒಬ್ಬ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದರು.
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ
ಪಂಚಕುಲಾ (ಹರಿಯಾಣ): ಮೇಯರ್ ಕಚೇರಿ ಸೇರಿದಂತೆ ಹರಿಯಾಣ ಮತ್ತು ದೆಹಲಿಯ ದೇವಸ್ಥಾನಗಳನ್ನು ಬಾಂಬ್ನಿಂದ ಸ್ಫೋಟಿಸುವುದಾಗಿ ಬೆದರಿಕೆ
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ