4 ಮತಾಂಧ ಗೋಕಳ್ಳರ ಬಂಧನ !
|
ರಾಜಸ್ಥಾನದಲ್ಲಿ ಕಾಂಗ್ರೆಸ್ ಸರಕಾರ ಇರುವುದರಿಂದ ಮತಾಂಧ ಗೋಕಳ್ಳರು ಪೊಲೀಸರ ಮೇಲೆ ಗುಂಡು ಹಾರಿಸುವ ಧೈರ್ಯ ತೋರುತ್ತಾರೆ, ಇದನ್ನು ಗಮನದಲ್ಲಿಡಿ ! – ಸಂಪಾದಕರು ಇಂತಹ ಗೋಕಳ್ಳರಿಗೆ ಗಲ್ಲು ಶಿಕ್ಷೆ ವಿಧಿಸಲು ಸರಕಾರ ಪ್ರಯತ್ನಿಸುವುದೆ ?- ಸಂಪಾದಕರು |

ಭರತಪುರ (ರಾಜಸ್ಥಾನ) – ಭರತಪುರ ಜಿಲ್ಲೆಯಲ್ಲಿ 2 ಬೇರೆ ಬೇರೆ ಘಟನೆಗಳಲ್ಲಿ ಗೋಕಳ್ಳರು ಪೊಲೀಸರ ಮೇಲೆ ಗುಂಡು ಹಾರಿಸಿದ ಮತ್ತು ಕಲ್ಲೆಸೆದ ಘಟನೆ ನಡೆದಿದೆ. ಇದರಲ್ಲಿ ಇಬ್ಬರು ಪೋಲಿಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಈ ಪ್ರಕರಣದಲ್ಲಿ 4 ಗೋಕಳ್ಳರನ್ನು ಬಂಧಿಸಲಾಗಿದೆ. ಅವರಿಂದ 1 ವಾಹನ, 2 ದ್ವಿಚಕ್ರ ವಾಹನ, 3 ದೇಶಿ ಪಿಸ್ತೂಲು, 13 ಮದ್ದುಗುಂಡುಗಳು ಮತ್ತು 10 ಲೀಟರ ಸರಾಯಿ ವಶಪಡಿಸಿಕೊಳ್ಳಲಾಗಿದೆ. ಇದರ ಜೊತೆಗೆ 4 ಹಸುಗಳನ್ನು ಬಿಡಿಸಲಾಗಿದೆ.
Cow smugglers open fire on police in Rajasthan in two separate incidents injuring two cops, four arrestedhttps://t.co/d3JNuVA2WP
— OpIndia.com (@OpIndia_com) October 9, 2021
1. ಗಾಂಧಿನಗರ ಕಾಲೋನಿಯಲ್ಲಿ ಗುಂಡಿನ ದಾಳಿಯ ಪ್ರಕರಣದಲ್ಲಿ ಇರ್ಷಾದ್ ಎಂಬ ಕಳ್ಳನನ್ನು ಬಂಧಿಸಲಾಗಿದೆ, ಹಾಗೂ ಇತರ 4 ಜನರು ಪರಾರಿಯಾಗಿದ್ದಾರೆ.
2. ಎರಡನೆಯ ಘಟನೆಯಲ್ಲಿ 3 ಗೋಕಳ್ಳರು ಪೊಲೀಸರ ಮೇಲೆ ಗುಂಡು ಹಾರಿಸಿದರು. ಪೊಲೀಸರು ಅದಕ್ಕೆ ಪ್ರತ್ಯುತ್ತರ ನೀಡುತ್ತಾ ಒಂದುಗಂಟೆಯ ಚಕಮಕಿಯಲ್ಲಿ ಅವರನ್ನು ಬಂಧಿಸಿದ್ದಾರೆ. ಅವರ ಮೇಲೆ ಹಸು ಕಳ್ಳಸಾಗಾಣಿಕೆಯ ಅನೇಕ ಅಪರಾಧಗಳು ಇವೆ. ಕಳೆದ ವರ್ಷ ಗೋಕಳ್ಳರಿಂದಾದ ಗುಂಡಿನ ದಾಳಿಯಲ್ಲಿ ಒಬ್ಬ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದರು.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !