4 ಮತಾಂಧ ಗೋಕಳ್ಳರ ಬಂಧನ !
|
ರಾಜಸ್ಥಾನದಲ್ಲಿ ಕಾಂಗ್ರೆಸ್ ಸರಕಾರ ಇರುವುದರಿಂದ ಮತಾಂಧ ಗೋಕಳ್ಳರು ಪೊಲೀಸರ ಮೇಲೆ ಗುಂಡು ಹಾರಿಸುವ ಧೈರ್ಯ ತೋರುತ್ತಾರೆ, ಇದನ್ನು ಗಮನದಲ್ಲಿಡಿ ! – ಸಂಪಾದಕರು ಇಂತಹ ಗೋಕಳ್ಳರಿಗೆ ಗಲ್ಲು ಶಿಕ್ಷೆ ವಿಧಿಸಲು ಸರಕಾರ ಪ್ರಯತ್ನಿಸುವುದೆ ?- ಸಂಪಾದಕರು |

ಭರತಪುರ (ರಾಜಸ್ಥಾನ) – ಭರತಪುರ ಜಿಲ್ಲೆಯಲ್ಲಿ 2 ಬೇರೆ ಬೇರೆ ಘಟನೆಗಳಲ್ಲಿ ಗೋಕಳ್ಳರು ಪೊಲೀಸರ ಮೇಲೆ ಗುಂಡು ಹಾರಿಸಿದ ಮತ್ತು ಕಲ್ಲೆಸೆದ ಘಟನೆ ನಡೆದಿದೆ. ಇದರಲ್ಲಿ ಇಬ್ಬರು ಪೋಲಿಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಈ ಪ್ರಕರಣದಲ್ಲಿ 4 ಗೋಕಳ್ಳರನ್ನು ಬಂಧಿಸಲಾಗಿದೆ. ಅವರಿಂದ 1 ವಾಹನ, 2 ದ್ವಿಚಕ್ರ ವಾಹನ, 3 ದೇಶಿ ಪಿಸ್ತೂಲು, 13 ಮದ್ದುಗುಂಡುಗಳು ಮತ್ತು 10 ಲೀಟರ ಸರಾಯಿ ವಶಪಡಿಸಿಕೊಳ್ಳಲಾಗಿದೆ. ಇದರ ಜೊತೆಗೆ 4 ಹಸುಗಳನ್ನು ಬಿಡಿಸಲಾಗಿದೆ.
Cow smugglers open fire on police in Rajasthan in two separate incidents injuring two cops, four arrestedhttps://t.co/d3JNuVA2WP
— OpIndia.com (@OpIndia_com) October 9, 2021
1. ಗಾಂಧಿನಗರ ಕಾಲೋನಿಯಲ್ಲಿ ಗುಂಡಿನ ದಾಳಿಯ ಪ್ರಕರಣದಲ್ಲಿ ಇರ್ಷಾದ್ ಎಂಬ ಕಳ್ಳನನ್ನು ಬಂಧಿಸಲಾಗಿದೆ, ಹಾಗೂ ಇತರ 4 ಜನರು ಪರಾರಿಯಾಗಿದ್ದಾರೆ.
2. ಎರಡನೆಯ ಘಟನೆಯಲ್ಲಿ 3 ಗೋಕಳ್ಳರು ಪೊಲೀಸರ ಮೇಲೆ ಗುಂಡು ಹಾರಿಸಿದರು. ಪೊಲೀಸರು ಅದಕ್ಕೆ ಪ್ರತ್ಯುತ್ತರ ನೀಡುತ್ತಾ ಒಂದುಗಂಟೆಯ ಚಕಮಕಿಯಲ್ಲಿ ಅವರನ್ನು ಬಂಧಿಸಿದ್ದಾರೆ. ಅವರ ಮೇಲೆ ಹಸು ಕಳ್ಳಸಾಗಾಣಿಕೆಯ ಅನೇಕ ಅಪರಾಧಗಳು ಇವೆ. ಕಳೆದ ವರ್ಷ ಗೋಕಳ್ಳರಿಂದಾದ ಗುಂಡಿನ ದಾಳಿಯಲ್ಲಿ ಒಬ್ಬ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ