4 ಮತಾಂಧ ಗೋಕಳ್ಳರ ಬಂಧನ !
|
ರಾಜಸ್ಥಾನದಲ್ಲಿ ಕಾಂಗ್ರೆಸ್ ಸರಕಾರ ಇರುವುದರಿಂದ ಮತಾಂಧ ಗೋಕಳ್ಳರು ಪೊಲೀಸರ ಮೇಲೆ ಗುಂಡು ಹಾರಿಸುವ ಧೈರ್ಯ ತೋರುತ್ತಾರೆ, ಇದನ್ನು ಗಮನದಲ್ಲಿಡಿ ! – ಸಂಪಾದಕರು ಇಂತಹ ಗೋಕಳ್ಳರಿಗೆ ಗಲ್ಲು ಶಿಕ್ಷೆ ವಿಧಿಸಲು ಸರಕಾರ ಪ್ರಯತ್ನಿಸುವುದೆ ?- ಸಂಪಾದಕರು |

ಭರತಪುರ (ರಾಜಸ್ಥಾನ) – ಭರತಪುರ ಜಿಲ್ಲೆಯಲ್ಲಿ 2 ಬೇರೆ ಬೇರೆ ಘಟನೆಗಳಲ್ಲಿ ಗೋಕಳ್ಳರು ಪೊಲೀಸರ ಮೇಲೆ ಗುಂಡು ಹಾರಿಸಿದ ಮತ್ತು ಕಲ್ಲೆಸೆದ ಘಟನೆ ನಡೆದಿದೆ. ಇದರಲ್ಲಿ ಇಬ್ಬರು ಪೋಲಿಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಈ ಪ್ರಕರಣದಲ್ಲಿ 4 ಗೋಕಳ್ಳರನ್ನು ಬಂಧಿಸಲಾಗಿದೆ. ಅವರಿಂದ 1 ವಾಹನ, 2 ದ್ವಿಚಕ್ರ ವಾಹನ, 3 ದೇಶಿ ಪಿಸ್ತೂಲು, 13 ಮದ್ದುಗುಂಡುಗಳು ಮತ್ತು 10 ಲೀಟರ ಸರಾಯಿ ವಶಪಡಿಸಿಕೊಳ್ಳಲಾಗಿದೆ. ಇದರ ಜೊತೆಗೆ 4 ಹಸುಗಳನ್ನು ಬಿಡಿಸಲಾಗಿದೆ.
Cow smugglers open fire on police in Rajasthan in two separate incidents injuring two cops, four arrestedhttps://t.co/d3JNuVA2WP
— OpIndia.com (@OpIndia_com) October 9, 2021
1. ಗಾಂಧಿನಗರ ಕಾಲೋನಿಯಲ್ಲಿ ಗುಂಡಿನ ದಾಳಿಯ ಪ್ರಕರಣದಲ್ಲಿ ಇರ್ಷಾದ್ ಎಂಬ ಕಳ್ಳನನ್ನು ಬಂಧಿಸಲಾಗಿದೆ, ಹಾಗೂ ಇತರ 4 ಜನರು ಪರಾರಿಯಾಗಿದ್ದಾರೆ.
2. ಎರಡನೆಯ ಘಟನೆಯಲ್ಲಿ 3 ಗೋಕಳ್ಳರು ಪೊಲೀಸರ ಮೇಲೆ ಗುಂಡು ಹಾರಿಸಿದರು. ಪೊಲೀಸರು ಅದಕ್ಕೆ ಪ್ರತ್ಯುತ್ತರ ನೀಡುತ್ತಾ ಒಂದುಗಂಟೆಯ ಚಕಮಕಿಯಲ್ಲಿ ಅವರನ್ನು ಬಂಧಿಸಿದ್ದಾರೆ. ಅವರ ಮೇಲೆ ಹಸು ಕಳ್ಳಸಾಗಾಣಿಕೆಯ ಅನೇಕ ಅಪರಾಧಗಳು ಇವೆ. ಕಳೆದ ವರ್ಷ ಗೋಕಳ್ಳರಿಂದಾದ ಗುಂಡಿನ ದಾಳಿಯಲ್ಲಿ ಒಬ್ಬ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದರು.
ಪ್ಲಾಸ್ಟಿಕ್ ನೋಟುಗಳನ್ನು ಚಲಾವಣೆಗೆ ತರುವ ವಿಚಾರದಲ್ಲಿದೆ ರಿಸರ್ವ್ ಬ್ಯಾಂಕ್
ದೇಶದ ಮೊದಲ ಖಾಸಗಿ ಸಂಸ್ಥೆಯಿಂದ ಉಪಗ್ರಹಗಳ ಯಶಸ್ವಿ ಉಡಾವಣೆ
ಗೂಗಲ್ ನ ‘ಜೆಮಿನಿ’ ಎಐ ಜಾಲತಾಣವು ‘ಜಯ ಶ್ರೀರಾಮ್’ಗೆ ಪ್ರತಿಕ್ರಿಯೆ ನೀಡುತ್ತದೆ, ಹೀಗಿರುವಾಗ ‘ಸಿರಿ’ಗೆ ಏಕೆ ನೀಡಲು ಸಾಧ್ಯವಿಲ್ಲ ? – ಹಿಂದುತ್ವನಿಷ್ಠರ ಪ್ರಶ್ನೆ
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ