ದೇಶದಲ್ಲಿ ಕೇವಲ ಹಿಂದೂಗಳ ಹಬ್ಬಗಳ ಸಮಯದಲ್ಲಿ ಜಿಹಾದಿ ಉಗ್ರರಿಂದ ರಕ್ತಪಾತ ನಡೆಸುವ ಪ್ರಯತ್ನಗಳಾಗುತ್ತವೆ, ಇದರಿಂದ ‘ಉಗ್ರರಿಗೆ ಧರ್ಮವಿದೆ’, ಎಂಬುದು ಗಮನಕ್ಕೆ ಬರುತ್ತದೆ ! ರಂಜಾನ್, ಬಕರಿ ಇದ್, ಮೊಹರಂ, ಕ್ರಿಸ್ಮಸ್, ಗೂಡಫ್ರೈಡೆ ಮುಂತಾದ ಹಬ್ಬದ ಸಮಯದಲ್ಲಿ ಯಾವುದೇ ಅಪಾಯವಿರುವುದಿಲ್ಲ, ಇದನ್ನು ಗಮನದಲ್ಲಿಡಿ.- ಸಂಪಾದಕರು

ನವದೆಹಲಿ – ದೇಶದ ರಾಜಧಾನಿ ನವದೆಹಲಿಯಲ್ಲಿ ಹಿಂದೂಗಳ ಹಬ್ಬಗಳ ಸಮಯದಲ್ಲಿ ಜಿಹಾದಿ ಉಗ್ರರಿಂದ ರಕ್ತಪಾತ ನಡೆಯಬಹುದೆಂದು ಗೂಢಚರ ಇಲಾಖೆಯ ಗೌಪ್ಯ ಮಾಹಿತಿಯಿಂದ ಜಾಗರೂಕತೆಯ ಎಚ್ಚರಿಕೆಯನ್ನು ನೀಡಲಾಗಿದೆ. ಪೊಲೀಸರಿಂದ ಭದ್ರತಾವ್ಯವಸ್ಥೆಯಲ್ಲಿ ಹೆಚ್ಚಳ ಮಾಡಲಾಗಿದೆ. ಹಾಗೂ ಪೊಲೀಸರ ಗಸ್ತು ಹೆಚ್ಚಿಸಲಾಗಿದೆ.
#DelhiPolice on high alert after receiving input on #TerrorAttack during festive season. Delhi Police Commissioner #RakeshAsthana also held a meeting with top officials to discuss anti-terror measures in the wake of the input https://t.co/MiT44z2BmS
— Zee News English (@ZeeNewsEnglish) October 10, 2021
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಬೆಂಗಳೂರಿನಲ್ಲಿ ಕಸ ಆಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !