ದೇಶದಲ್ಲಿ ಕೇವಲ ಹಿಂದೂಗಳ ಹಬ್ಬಗಳ ಸಮಯದಲ್ಲಿ ಜಿಹಾದಿ ಉಗ್ರರಿಂದ ರಕ್ತಪಾತ ನಡೆಸುವ ಪ್ರಯತ್ನಗಳಾಗುತ್ತವೆ, ಇದರಿಂದ ‘ಉಗ್ರರಿಗೆ ಧರ್ಮವಿದೆ’, ಎಂಬುದು ಗಮನಕ್ಕೆ ಬರುತ್ತದೆ ! ರಂಜಾನ್, ಬಕರಿ ಇದ್, ಮೊಹರಂ, ಕ್ರಿಸ್ಮಸ್, ಗೂಡಫ್ರೈಡೆ ಮುಂತಾದ ಹಬ್ಬದ ಸಮಯದಲ್ಲಿ ಯಾವುದೇ ಅಪಾಯವಿರುವುದಿಲ್ಲ, ಇದನ್ನು ಗಮನದಲ್ಲಿಡಿ.- ಸಂಪಾದಕರು

ನವದೆಹಲಿ – ದೇಶದ ರಾಜಧಾನಿ ನವದೆಹಲಿಯಲ್ಲಿ ಹಿಂದೂಗಳ ಹಬ್ಬಗಳ ಸಮಯದಲ್ಲಿ ಜಿಹಾದಿ ಉಗ್ರರಿಂದ ರಕ್ತಪಾತ ನಡೆಯಬಹುದೆಂದು ಗೂಢಚರ ಇಲಾಖೆಯ ಗೌಪ್ಯ ಮಾಹಿತಿಯಿಂದ ಜಾಗರೂಕತೆಯ ಎಚ್ಚರಿಕೆಯನ್ನು ನೀಡಲಾಗಿದೆ. ಪೊಲೀಸರಿಂದ ಭದ್ರತಾವ್ಯವಸ್ಥೆಯಲ್ಲಿ ಹೆಚ್ಚಳ ಮಾಡಲಾಗಿದೆ. ಹಾಗೂ ಪೊಲೀಸರ ಗಸ್ತು ಹೆಚ್ಚಿಸಲಾಗಿದೆ.
#DelhiPolice on high alert after receiving input on #TerrorAttack during festive season. Delhi Police Commissioner #RakeshAsthana also held a meeting with top officials to discuss anti-terror measures in the wake of the input https://t.co/MiT44z2BmS
— Zee News English (@ZeeNewsEnglish) October 10, 2021
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ತ್ರಿಪುರಾ ಡಿಜಿಪಿ ಅನುರಾಗ್ ಧನಖಡ್ ಮೃತದೇಹ ಪತ್ತೆ : Anurag Dhankar Death
ಹಿಂಸಾಚಾರಕ್ಕೆ ತಿರುಗಿದ ‘ಕಾಕರೋಚ್ ಜನತಾ ಪಾರ್ಟಿ’ಯ ಸಂಸತ್ ಭವನ ಚಲೋ ಪ್ರತಿಭಟನೆ; ಪೊಲೀಸರಿಂದ ಲಾಠಿ ಪ್ರಹಾರ
‘ಕಳೆದ ವರ್ಷ ನಡೆದ ಸಂಘರ್ಷವು ಪ್ರಧಾನಿ ಮೋದಿ ಮತ್ತು ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ನಡುವಿನ ಒಳಸಂಚಾಗಿತ್ತು!’ (ಅಂತೆ) : Imran Khan Sister’s Claim
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!