ನ್ಯಾಯಾಲಯದಿಂದ ರಾಜ್ಯ ಸರಕಾರಕ್ಕೆ ಪ್ರಮಾಣಪತ್ರ ಸಲ್ಲಿಸಲು ಆದೇಶ
ನ್ಯಾಯಾಲಯದಲ್ಲಿ ಇದಕ್ಕಾಗಿ ಏಕೆ ಅರ್ಜಿ ಸಲ್ಲಿಸಬೇಕಾಗುತ್ತದೆ ? ಪೊಲೀಸರು ಮತ್ತು ಆಡಳಿತದವರಿಗೆ ವಾಯುಮಾಲಿನ್ಯವಾಗುತ್ತಿರುವುದು ಗಮನಕ್ಕೆ ಬರುವುದಿಲ್ಲವೇ ? ಅಥವಾ ಅವರು ಕಿವುಡರಾಗಿದ್ದಾರೆಯೇ ? – ಸಂಪಾದಕರು

ಬೆಂಗಳೂರು – ಕರ್ನಾಟಕ ಉಚ್ಚ ನ್ಯಾಯಾಲಯವು ಮಸೀದಿಗಳ ಮೇಲಿನ ಧ್ವನಿವರ್ಧಕದಿಂದ ಆಗುತ್ತಿರುವ ಶಬ್ಧಮಾಲಿನ್ಯ ಬಗ್ಗೆ ಒಂದು ಅರ್ಜಿಯ ಆಲಿಕೆಯನ್ನು ಮಾಡುತ್ತಿರುವಾಗ ರಾಜ್ಯ ಸರಕಾರಕ್ಕೆ 4 ವಾರಗಳಲ್ಲಿ ಪ್ರಮಾಣಪತ್ರ ಸಲ್ಲಿಸುವಂತೆ ಆದೇಶ ನೀಡಿದೆ. ಇದರಲ್ಲಿ ಥಣಿಸಂದ್ರಾ ಮಾರ್ಗದಲ್ಲಿಯ ಐಕಾನ್ ಅಪಾರ್ಟ್ಮೆಂಟ್ನಲ್ಲಿನ 32 ನಿವಾಸಿಗಳು ಇಲ್ಲಿಯ 16 ಮಸೀದಿಗಳ ಮೇಲಿನ ಧ್ವನಿವರ್ಧಕಗಳಿಂದಾಗುವ ಶಬ್ಧಮಾಲಿನ್ಯದ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಸಲ್ಲಿಸಿದ್ದಾರೆ.
ಮಸೀದಿಗಳ ಧ್ವನಿವರ್ಧಕಗಳಿಂದ ಶಬ್ದಮಾಲಿನ್ಯ: ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ತಿಂಗಳ ಗಡುವು#Bengaluru #Government #Mosques #Loudspeakers #NoisePollution https://t.co/mLeCQaRrvd
— oneindiakannada (@OneindiaKannada) October 6, 2021
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ
ಕೇಂದ್ರೀಯ ಕಾಯ್ದೆಯಡಿಯ ಶಿಕ್ಷೆ ಈಗಾಗಲೇ ಪೂರ್ಣಗೊಂಡಿದ್ದರೆ, ಅವಧಿಗೂ ಮುನ್ನ ಬಿಡುಗಡೆ ಏಕೆ ಇಲ್ಲ?