
‘ಹಿಂದಿನ ಯುಗಗಳಲ್ಲಿ ಸಾಧನೆಯೆಂದು ನಾಮಸ್ಮರಣೆಯನ್ನು ಮಾಡುತ್ತಿದ್ದರು. ಆ ಕಾಲದಲ್ಲಿ ಜನರು ಸಾತ್ತ್ವಿಕರಾಗಿದ್ದುದರಿಂದ ಅವರಿಗೆ ನಾಮಜಪವನ್ನು ಮಾಡುವುದು ಸಾಧ್ಯವಾಗುತ್ತಿತ್ತು. ಈಗ ಕಲಿಯುಗದಲ್ಲಿ ಹೆಚ್ಚಿನ ಜನರು ರಜ-ತಮಪ್ರಧಾನರಾಗಿರುವುದರಿಂದ ಅವರಲ್ಲಿ ಸ್ವಭಾವದೋಷಗಳು ಮತ್ತು ಅಹಂನ ತೀವ್ರತೆಯು ಹೆಚ್ಚಾಗಿರುತ್ತದೆ. ಆದುದರಿಂದ ಅವರಿಗೆ ನಾಮಜಪವನ್ನು ಮಾಡಲು ಕಠಿಣವಾಗುತ್ತದೆ. ಇದಕ್ಕಾಗಿ ಮೊದಲು ಸ್ವಭಾವ ದೋಷಗಳ ನಿರ್ಮೂಲನೆಯನ್ನು ಮಾಡಿದ ನಂತರವೇ ಸಾಧನೆಯ ಬುನಾದಿಯು ನಿರ್ಮಾಣವಾಗುತ್ತದೆ ಮತ್ತು ಅವರಿಗೆ ನಾಮಜಪವನ್ನು ಮಾಡಲು ಸಾಧ್ಯವಾಗುತ್ತದೆ.
– (ಪರಾತ್ಪರ ಗುರು) ಡಾ. ಆಠವಲೆ (೨.೯.೨೦೨೧)
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !