
‘ಹಿಂದಿನ ಯುಗಗಳಲ್ಲಿ ಸಾಧನೆಯೆಂದು ನಾಮಸ್ಮರಣೆಯನ್ನು ಮಾಡುತ್ತಿದ್ದರು. ಆ ಕಾಲದಲ್ಲಿ ಜನರು ಸಾತ್ತ್ವಿಕರಾಗಿದ್ದುದರಿಂದ ಅವರಿಗೆ ನಾಮಜಪವನ್ನು ಮಾಡುವುದು ಸಾಧ್ಯವಾಗುತ್ತಿತ್ತು. ಈಗ ಕಲಿಯುಗದಲ್ಲಿ ಹೆಚ್ಚಿನ ಜನರು ರಜ-ತಮಪ್ರಧಾನರಾಗಿರುವುದರಿಂದ ಅವರಲ್ಲಿ ಸ್ವಭಾವದೋಷಗಳು ಮತ್ತು ಅಹಂನ ತೀವ್ರತೆಯು ಹೆಚ್ಚಾಗಿರುತ್ತದೆ. ಆದುದರಿಂದ ಅವರಿಗೆ ನಾಮಜಪವನ್ನು ಮಾಡಲು ಕಠಿಣವಾಗುತ್ತದೆ. ಇದಕ್ಕಾಗಿ ಮೊದಲು ಸ್ವಭಾವ ದೋಷಗಳ ನಿರ್ಮೂಲನೆಯನ್ನು ಮಾಡಿದ ನಂತರವೇ ಸಾಧನೆಯ ಬುನಾದಿಯು ನಿರ್ಮಾಣವಾಗುತ್ತದೆ ಮತ್ತು ಅವರಿಗೆ ನಾಮಜಪವನ್ನು ಮಾಡಲು ಸಾಧ್ಯವಾಗುತ್ತದೆ.
– (ಪರಾತ್ಪರ ಗುರು) ಡಾ. ಆಠವಲೆ (೨.೯.೨೦೨೧)
ಸಾಧನೆಯ ಅತ್ಯಾವಶ್ಯಕತೆ !
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ಕೊನೆಗೆ ಈಶ್ವರನ ನಿಯಮಗಳು ಮತ್ತು ಲೆಕ್ಕಾಚಾರಗಳೇ ಮುಖ್ಯ !