ಹಿಂದುಗಳ ಧಾರ್ಮಿಕ ಕಾರ್ಯಕ್ರಮದಲ್ಲಿ ಮೂರ್ತಿಪೂಜೆಯನ್ನು ನಿರಾಕರಿಸುವವರಿಗೆ ಉಪಸ್ಥಿತರಿರಲು ಏನು ಅಧಿಕಾರ ? ಅವರಿಗೆ ಹಿಂದೂಗಳ ಧಾರ್ಮಿಕ ಕಾರ್ಯಕ್ರಮದಲ್ಲಿ ಸಹಭಾಗಿ ಆಗುವುದಿದ್ದರೆ, ಕೇವಲ ಪುರುಷರೇಕೆ ? ಮುಸಲ್ಮಾನ ಯುವತಿಯರು ಏಕೆ ಉಪಸ್ಥಿತರಿರುವುದಿಲ್ಲ ? ಇಂತಹ ಪ್ರಶ್ನೆಗಳು ಹಿಂದೂಗಳ ಮನಸ್ಸಿನಲ್ಲಿ ಬರುತ್ತದೆ !

ಇಂದೂರ (ಮಧ್ಯಪ್ರದೇಶ) – ಇಲ್ಲಿಯ ಗಾಂಧಿನಗರದಲ್ಲಿರುವ ಒಂದು ಖಾಸಗಿ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಗರಬಾದ ಕಾರ್ಯಕ್ರಮದಲ್ಲಿ ಉಪಸ್ಥತರಿದ್ದ ಅದನಾನ ಶಾಹ, ಮಹಮ್ಮದ್ ಉಮರ್, ಅಬ್ದುಲ್ ಕಾದಿರ್ ಮತ್ತು ಸೈಯದ್ ಸಾಕಿಬ ಈ 4 ಮುಸಲ್ಮಾನ ಯುವಕರನ್ನು ಕಲಂ 151 ರ ಅಡಿಯಲ್ಲಿ ಬಂಧಿಸಲಾಗಿದೆ. ಬಜರಂಗದಳವು ಈ ಬಗ್ಗೆ ಪೊಲೀಸರಲ್ಲಿ ದೂರು ನೀಡಿತ್ತು. ಈ ನಾಲ್ವರಿಂದ ಪ್ರತಿಯೊಬ್ಬರಿಗೆ ತಲಾ 50 ಸಾವಿರ ರೂಪಾಯಿ ದಂಡ ವಿಧಿಸಿ ನಂತರ ಬಿಡುಗಡೆ ಮಾಡಲಾಯಿತು.
After objection raised by Bajrang Dal activists, 4 Muslim men were arrested at a ‘Garba’ event in #Indore https://t.co/kULmTJebLH
— Zee News English (@ZeeNewsEnglish) October 13, 2021
ಈ ವಿಷಯವಾಗಿ ಹೆಚ್ಚುವರಿ ಪೊಲೀಸ್ ಆಯುಕ್ತ ಪ್ರಶಾಂತ ಚೌಬೇ ಇವರು, ಕಾರ್ಯಕ್ರಮದಲ್ಲಿ ಈ ಯುವಕರು ಇತರ ಯುವಕರ ಜೊತೆಗೆ ವಾಗ್ವಾದ ನಡೆಸಿದ್ದರು; ಆದ್ದರಿಂದ ಕೇವಲ ತಡೆಗಟ್ಟುವ ಉಪಾಯವೆಂದು ಅವರನ್ನು ಬಂಧಿಸಲಾಗಿತ್ತು .
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation