ಹಿಂದುಗಳ ಧಾರ್ಮಿಕ ಕಾರ್ಯಕ್ರಮದಲ್ಲಿ ಮೂರ್ತಿಪೂಜೆಯನ್ನು ನಿರಾಕರಿಸುವವರಿಗೆ ಉಪಸ್ಥಿತರಿರಲು ಏನು ಅಧಿಕಾರ ? ಅವರಿಗೆ ಹಿಂದೂಗಳ ಧಾರ್ಮಿಕ ಕಾರ್ಯಕ್ರಮದಲ್ಲಿ ಸಹಭಾಗಿ ಆಗುವುದಿದ್ದರೆ, ಕೇವಲ ಪುರುಷರೇಕೆ ? ಮುಸಲ್ಮಾನ ಯುವತಿಯರು ಏಕೆ ಉಪಸ್ಥಿತರಿರುವುದಿಲ್ಲ ? ಇಂತಹ ಪ್ರಶ್ನೆಗಳು ಹಿಂದೂಗಳ ಮನಸ್ಸಿನಲ್ಲಿ ಬರುತ್ತದೆ !

ಇಂದೂರ (ಮಧ್ಯಪ್ರದೇಶ) – ಇಲ್ಲಿಯ ಗಾಂಧಿನಗರದಲ್ಲಿರುವ ಒಂದು ಖಾಸಗಿ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಗರಬಾದ ಕಾರ್ಯಕ್ರಮದಲ್ಲಿ ಉಪಸ್ಥತರಿದ್ದ ಅದನಾನ ಶಾಹ, ಮಹಮ್ಮದ್ ಉಮರ್, ಅಬ್ದುಲ್ ಕಾದಿರ್ ಮತ್ತು ಸೈಯದ್ ಸಾಕಿಬ ಈ 4 ಮುಸಲ್ಮಾನ ಯುವಕರನ್ನು ಕಲಂ 151 ರ ಅಡಿಯಲ್ಲಿ ಬಂಧಿಸಲಾಗಿದೆ. ಬಜರಂಗದಳವು ಈ ಬಗ್ಗೆ ಪೊಲೀಸರಲ್ಲಿ ದೂರು ನೀಡಿತ್ತು. ಈ ನಾಲ್ವರಿಂದ ಪ್ರತಿಯೊಬ್ಬರಿಗೆ ತಲಾ 50 ಸಾವಿರ ರೂಪಾಯಿ ದಂಡ ವಿಧಿಸಿ ನಂತರ ಬಿಡುಗಡೆ ಮಾಡಲಾಯಿತು.
After objection raised by Bajrang Dal activists, 4 Muslim men were arrested at a ‘Garba’ event in #Indore https://t.co/kULmTJebLH
— Zee News English (@ZeeNewsEnglish) October 13, 2021
ಈ ವಿಷಯವಾಗಿ ಹೆಚ್ಚುವರಿ ಪೊಲೀಸ್ ಆಯುಕ್ತ ಪ್ರಶಾಂತ ಚೌಬೇ ಇವರು, ಕಾರ್ಯಕ್ರಮದಲ್ಲಿ ಈ ಯುವಕರು ಇತರ ಯುವಕರ ಜೊತೆಗೆ ವಾಗ್ವಾದ ನಡೆಸಿದ್ದರು; ಆದ್ದರಿಂದ ಕೇವಲ ತಡೆಗಟ್ಟುವ ಉಪಾಯವೆಂದು ಅವರನ್ನು ಬಂಧಿಸಲಾಗಿತ್ತು .
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ
ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಉತ್ಖನನದ ವೇಳೆ ೨ ಸಾವಿರ ವರ್ಷಗಳಷ್ಟು ಹಳೆಯದಾದ ನಾಣ್ಯಗಳು ದೇವಸ್ಥಾನದಿಂದ ನಾಪತ್ತೆ!
‘ಲವ್ ಜಿಹಾದ್’ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು!