ಉತ್ತರಪ್ರದೇಶವೇನು ಪಾಕಿಸ್ತಾನದಲ್ಲಿದೆಯೇ ? ಉತ್ತರಪ್ರದೇಶದಲ್ಲಿ ಭಾಜಪ ಸರಕಾರವಿರುವಾಗ ಮತಾಂಧರಿಗೆ ಇಂತಹ ಧೈರ್ಯ ಹೇಗೆ ಬರುತ್ತದೆ ? ಎಂಬ ಪ್ರಶ್ನೆಯು ಹಿಂದೂಗಳ ಮನಸ್ಸಿನಲ್ಲಿ ಉದ್ಭವಿಸುತ್ತದೆ ! – ಸಂಪಾದಕರು

ಆಜಮ್ಗಡ (ಉತ್ತರಪ್ರದೇಶ) – ಉಚಹುವಾಂ ಗ್ರಾಮದಲ್ಲಿನ ಅಂಸಾರ್ ಅಹಮದ್ ಅಲಿಯಾಸ್ ಮಿಂಟು ಬಂದೂಕನ್ನು ತೆಗೆದುಕೊಂಡು ಗ್ರಾಮದ ಶ್ರೀ ದುರ್ಗಾದೇವಿಯ ಪೂಜಾ ಮಂಟಪದಲ್ಲಿ ನುಗ್ಗಿ ಅಲ್ಲಿಯ ವಿಗ್ರಹವನ್ನು ತೆಗೆಯುವಂತೆ ಬೆದರಿಕೆ ಹಾಕಿದನು. ಈ ಬಗ್ಗೆ ಪೂಜಾ ಸಮಿತಿಯು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ, ಅಂಸಾರ್ ವಿರುದ್ಧ ದೂರು ದಾಖಲಿಸಲಾಗಿದೆ. ನಂತರ ಪೊಲೀಸರು ಆತನನ್ನು ಬಂಧಿಸಿದರು.
तमंचा लहराते दुर्गा पंडाल में घुसा अंसार अहमद.. मूर्ति हटाने और पूजा बंद करने की दी धमकी: आजमगढ़ पुलिस ने किया गिरफ्तार#DurgaPuja #Azamgarh https://t.co/AAVh27gHAq
— ऑपइंडिया (@OpIndia_in) October 15, 2021
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed