ಉತ್ತರಪ್ರದೇಶವೇನು ಪಾಕಿಸ್ತಾನದಲ್ಲಿದೆಯೇ ? ಉತ್ತರಪ್ರದೇಶದಲ್ಲಿ ಭಾಜಪ ಸರಕಾರವಿರುವಾಗ ಮತಾಂಧರಿಗೆ ಇಂತಹ ಧೈರ್ಯ ಹೇಗೆ ಬರುತ್ತದೆ ? ಎಂಬ ಪ್ರಶ್ನೆಯು ಹಿಂದೂಗಳ ಮನಸ್ಸಿನಲ್ಲಿ ಉದ್ಭವಿಸುತ್ತದೆ ! – ಸಂಪಾದಕರು

ಆಜಮ್ಗಡ (ಉತ್ತರಪ್ರದೇಶ) – ಉಚಹುವಾಂ ಗ್ರಾಮದಲ್ಲಿನ ಅಂಸಾರ್ ಅಹಮದ್ ಅಲಿಯಾಸ್ ಮಿಂಟು ಬಂದೂಕನ್ನು ತೆಗೆದುಕೊಂಡು ಗ್ರಾಮದ ಶ್ರೀ ದುರ್ಗಾದೇವಿಯ ಪೂಜಾ ಮಂಟಪದಲ್ಲಿ ನುಗ್ಗಿ ಅಲ್ಲಿಯ ವಿಗ್ರಹವನ್ನು ತೆಗೆಯುವಂತೆ ಬೆದರಿಕೆ ಹಾಕಿದನು. ಈ ಬಗ್ಗೆ ಪೂಜಾ ಸಮಿತಿಯು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ, ಅಂಸಾರ್ ವಿರುದ್ಧ ದೂರು ದಾಖಲಿಸಲಾಗಿದೆ. ನಂತರ ಪೊಲೀಸರು ಆತನನ್ನು ಬಂಧಿಸಿದರು.
तमंचा लहराते दुर्गा पंडाल में घुसा अंसार अहमद.. मूर्ति हटाने और पूजा बंद करने की दी धमकी: आजमगढ़ पुलिस ने किया गिरफ्तार#DurgaPuja #Azamgarh https://t.co/AAVh27gHAq
— ऑपइंडिया (@OpIndia_in) October 15, 2021
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!