ಪುಲವಾಮದಲ್ಲಿಯೂ ಓರ್ವ ಮುಸಲ್ಮಾನನ ಹತ್ಯೆ
ಇಂದು 33 ವರ್ಷಗಳ ನಂತವೂ ಕಾಶ್ಮೀರವು ಹಿಂದೂಗಳಿಗಾಗಿ ಅಸುರಕ್ಷಿತವಾಗಿದೆ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ ! ಈ ಸ್ಥಿತಿಯನ್ನು ಬದಲಾಯಿಸಲು ಹಿಂದೂ ರಾಷ್ಟ್ರವೇ ಬೇಕು !- ಸಂಪಾದಕರು

ಶ್ರೀನಗರ (ಜಮ್ಮು-ಕಾಶ್ಮೀರ) – ಕಾಶ್ಮೀರದಲ್ಲಿ ಮತ್ತೊಮ್ಮೆ ಜಿಹಾದಿ ಭಯೋತ್ಪಾದಕರು ಹಿಂದೂವನ್ನು ಗುರಿಯಾಗಿಸಿದರು. ಶ್ರೀನಗರದ ಈದಗಾಹದಲ್ಲಿ ಬೀದಿ ವ್ಯಾಪಾರಿಯಾಗಿದ್ದ ಅರವಿಂದ ಕುಮಾರ ಸಾಹಾನನ್ನು ಭಯೋತ್ಪಾದಕರು ಗುಂಡಿಟ್ಟು ಹತ್ಯೆ ಮಾಡಿದರು. ಇವರು ಬಿಹಾರ ವಾಸಿಯಾಗಿದ್ದರು. ಇನ್ನೊಂದು ಘಟನೆಯಲ್ಲಿ ಪುಲವಾಮಾದಲ್ಲಿ ಸಗೀರ ಅಹಮದ ಎಂಬ ಬಡಿಗನನ್ನು ಗುಂಡಿಕ್ಕಿ ಹತ್ಯೆ ಮಾಡಿದರು. ಅವರು ಉತ್ತರಪ್ರದೇಶದವರಾಗಿದ್ದರು. ಪಾಕಿಸ್ತಾನದ ಗೂಢಚರ ಸಂಸ್ಥೆ ಐ.ಎಸ್.ಐ. ಮತ್ತು ಜಿಹಾದಿ ಭಯೋತ್ಪಾದಕ ಸಂಘಟನೆಯು ಕಾಶ್ಮೀರದಲ್ಲಿ ಸುಮಾರು 200 ಮುಸಲ್ಮಾನೇತರರ ಹತ್ಯೆ ಮಾಡುವ ಗುರಿಯನ್ನು ಹೊಂದಿದೆ ಎಂದು ಗೌಪ್ಯ ಮಾಹಿತಿಯು ಸಿಕ್ಕಿದೆ. ಈ ಸಂಚಿನಿಂದಲೇ ಈ ಹತ್ಯೆಯಾಗುತ್ತಿದೆ, ಎಂದು ಹೇಳಲಾಗುತ್ತಿದೆ. (ಪಾಕಿಸ್ತಾನ ಮತ್ತು ಜಿಹಾದಿ ಭಯೋತ್ಪಾದಕ ಸಂಘಟನೆಗಳು ಕಾಶ್ಮೀರದಲ್ಲಿ ದಾಳಿ ಮಾಡುವ ಸಂಚನ್ನು ರೂಪಿಸುತ್ತಿವೆ ಮತ್ತು ಅವರು ಕೃತಿಯಲ್ಲಿಯೂ ತರುತ್ತಿವೆ, ಇದು ಭಾರತೀಯ ಭದ್ರತಾ ಪಡೆಗೆ ನಾಚಿಕೆಯ ಸಂಗತಿಯಾಗಿದೆ ! ಕಾಶ್ಮೀರದಲ್ಲಿ ಭಯೋತ್ಪಾದನೆ ನಾಶವಾಗದಿರಲು ಪಾಕಿಸ್ತಾನ ಕಾರಣವಾಗಿದೆ ಮತ್ತು ಅದನ್ನು ನಾಶ ಮಾಡಿದರೆ ಮಾತ್ರ ಭಯೋತ್ಪಾದನೆ ನಾಶವಾಗುತ್ತದೆ ! – ಸಂಪಾದಕರು)
Terrorists kill 2 more non-local civilians in J-K https://t.co/ljG1urfh7e
— Hindustan Times (@HindustanTimes) October 16, 2021
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !