
ನಿರ್ಗುಣ ಈಶ್ವರೀತತ್ತ್ವದೊಂದಿಗೆ ಏಕರೂಪವಾದ ಮೇಲೆಯೇ ನಿಜವಾದ ಶಾಂತಿ ಅನುಭವಿಸಬಹುದಾಗಿದೆ. ಹೀಗಿರುವಾಗ ರಾಜಕಾರಣಿಗಳು ಜನರಿಗೆ ಸಾಧನೆ ಕಲಿಸದೇ ಮೇಲುಮೇಲಿನ ಮಾನಸಿಕ ಸ್ತರದ ಉಪಾಯ ಮಾಡುತ್ತಾರೆ, ಉದಾ. ಜನರ ಅಡಚಣೆಯನ್ನು ದೂರ ಮಾಡಲು ಮೇಲುಮೇಲಿನ ಪ್ರಯತ್ನ ಮಾಡುವುದು, ಮನೋ ವೈದ್ಯಕೀಯ ಆಸ್ಪತ್ರೆ ಸ್ಥಾಪಿಸುವುದು ಇತ್ಯಾದಿ.
– (ಪರಾತ್ಪರ ಗುರು) ಡಾ.ಆಠವಲೆ
ಕಲಿಯುಗದ ದುಷ್ಪರಿಣಾಮಗಳನ್ನು ಭೋಗಿಸಬಾರದೆಂದಿದ್ದರೆ, ಅದಕ್ಕಾಗಿಯಾದರೂ ಸಾಧನೆ ಮಾಡಿ !
ಮನುಷ್ಯನ ಜೀವನದಲ್ಲಿ ಭಗವಂತನ ಅದ್ವಿತೀಯ ಮಹತ್ವ !
ಇವರಲ್ಲಿ ದೇವರು ಯಾರನ್ನು ಮೆಚ್ಚುತ್ತಾನೆ ?
ವಯಸ್ಸಾದಂತೆ ಸುಖದ ಕುರಿತಾದ ವಿಚಾರಧಾರೆಗಳಲ್ಲಿ ಆಗುವ ಬದಲಾವಣೆ
ಆಧ್ಯಾತ್ಮಿಕ ಸಾಧನೆಯನ್ನು ಮಾಡಲು ಯೋಗ್ಯ ಕಾಲಕ್ಕಾಗಿ ಕಾಯದೆ, ತಕ್ಷಣವೇ ಆರಂಭಿಸಿ !
ಸಂಪ್ರದಾಯಗಳ ಮುಖ್ಯಸ್ಥರೇ, ಇದನ್ನು ಗಮನಿಸಿ !