
ಕರ್ಮಯೋಗಕ್ಕನುಸಾರ ನಿರಪೇಕ್ಷವಾಗಿ ಸಮಾಜಕಾರ್ಯವನ್ನು ಮಾಡಿದರೆ ಅದರಿಂದಲೂ ಆಧ್ಯಾತ್ಮಿಕ ಪ್ರಗತಿಯಾಗುತ್ತದೆ; ಆದರೆ ಹೆಚ್ಚಿನ ಬಾರಿ ಸಮಾಜಕಾರ್ಯವನ್ನು ಭಾವನಾತ್ಮಕ ಸ್ತರದಲ್ಲಿ ಮಾಡಲಾಗುತ್ತದೆ. ಇಂತಹ ಸಮಾಜಕಾರ್ಯವು ಮಾಯೆಗೆ ಸಂಬಂಧಿಸಿದ್ದರಿಂದ ಅದರಿಂದ ಆಧ್ಯಾತ್ಮಿಕ ಪ್ರಗತಿಯಾಗುವ ವೇಗವು ಅತ್ಯಂತ ಕಡಿಮೆ ಇರುತ್ತದೆ. ಅದರ ತುಲನೆಯಲ್ಲಿ ಅಧ್ಯಾತ್ಮ, ಸಾಧನೆ, ಧರ್ಮ ಇವುಗಳಿಗೆ ಸಂಬಂಧಿಸಿದ ಕಾರ್ಯವನ್ನು ಮಾಡಿದರೆ ಅದರಿಂದ ಶೀಘ್ರ ಆಧ್ಯಾತ್ಮಿಕ ಪ್ರಗತಿಯಾಗುತ್ತದೆ.’
– (ಪರಾತ್ಪರ ಗುರು) ಡಾ. ಆಠವಲೆ (೨೧.೮.೨೦೨೧)
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ
‘ಇಂದು ಯಾವ ಸೇವೆ ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿ, ನಾಳೆ ಎಷ್ಟು ಜನ ಸಾಧಕರಿರುತ್ತಾರೆಂದರೆ, ನಿಮಗೆ ಸೇವೆ ಮಾಡಲು ಅವಕಾಶವೂ ಸಿಗುವುದಿಲ್ಲ !