
ಕರ್ಮಯೋಗಕ್ಕನುಸಾರ ನಿರಪೇಕ್ಷವಾಗಿ ಸಮಾಜಕಾರ್ಯವನ್ನು ಮಾಡಿದರೆ ಅದರಿಂದಲೂ ಆಧ್ಯಾತ್ಮಿಕ ಪ್ರಗತಿಯಾಗುತ್ತದೆ; ಆದರೆ ಹೆಚ್ಚಿನ ಬಾರಿ ಸಮಾಜಕಾರ್ಯವನ್ನು ಭಾವನಾತ್ಮಕ ಸ್ತರದಲ್ಲಿ ಮಾಡಲಾಗುತ್ತದೆ. ಇಂತಹ ಸಮಾಜಕಾರ್ಯವು ಮಾಯೆಗೆ ಸಂಬಂಧಿಸಿದ್ದರಿಂದ ಅದರಿಂದ ಆಧ್ಯಾತ್ಮಿಕ ಪ್ರಗತಿಯಾಗುವ ವೇಗವು ಅತ್ಯಂತ ಕಡಿಮೆ ಇರುತ್ತದೆ. ಅದರ ತುಲನೆಯಲ್ಲಿ ಅಧ್ಯಾತ್ಮ, ಸಾಧನೆ, ಧರ್ಮ ಇವುಗಳಿಗೆ ಸಂಬಂಧಿಸಿದ ಕಾರ್ಯವನ್ನು ಮಾಡಿದರೆ ಅದರಿಂದ ಶೀಘ್ರ ಆಧ್ಯಾತ್ಮಿಕ ಪ್ರಗತಿಯಾಗುತ್ತದೆ.’
– (ಪರಾತ್ಪರ ಗುರು) ಡಾ. ಆಠವಲೆ (೨೧.೮.೨೦೨೧)
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !