
ಕರ್ಮಯೋಗಕ್ಕನುಸಾರ ನಿರಪೇಕ್ಷವಾಗಿ ಸಮಾಜಕಾರ್ಯವನ್ನು ಮಾಡಿದರೆ ಅದರಿಂದಲೂ ಆಧ್ಯಾತ್ಮಿಕ ಪ್ರಗತಿಯಾಗುತ್ತದೆ; ಆದರೆ ಹೆಚ್ಚಿನ ಬಾರಿ ಸಮಾಜಕಾರ್ಯವನ್ನು ಭಾವನಾತ್ಮಕ ಸ್ತರದಲ್ಲಿ ಮಾಡಲಾಗುತ್ತದೆ. ಇಂತಹ ಸಮಾಜಕಾರ್ಯವು ಮಾಯೆಗೆ ಸಂಬಂಧಿಸಿದ್ದರಿಂದ ಅದರಿಂದ ಆಧ್ಯಾತ್ಮಿಕ ಪ್ರಗತಿಯಾಗುವ ವೇಗವು ಅತ್ಯಂತ ಕಡಿಮೆ ಇರುತ್ತದೆ. ಅದರ ತುಲನೆಯಲ್ಲಿ ಅಧ್ಯಾತ್ಮ, ಸಾಧನೆ, ಧರ್ಮ ಇವುಗಳಿಗೆ ಸಂಬಂಧಿಸಿದ ಕಾರ್ಯವನ್ನು ಮಾಡಿದರೆ ಅದರಿಂದ ಶೀಘ್ರ ಆಧ್ಯಾತ್ಮಿಕ ಪ್ರಗತಿಯಾಗುತ್ತದೆ.’
– (ಪರಾತ್ಪರ ಗುರು) ಡಾ. ಆಠವಲೆ (೨೧.೮.೨೦೨೧)
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಸಾಧನೆಯಿಂದ ಸಾಧಕರಲ್ಲಿ ಚೈತನ್ಯ ಮತ್ತು ದೈವೀ ಗುಣಗಳು ಹೆಚ್ಚಳವಾಗುವುದು ಹಾಗೂ ಸಮಾಜದ ವ್ಯಕ್ತಿಗಳು ಸಾಧಕರ ಕಡೆಗೆ ಆಕರ್ಷಿತರಾಗುವುದು