ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಈ ಇಸ್ಲಾಮಿ ದೇಶಗಳಂತೆ ಬಂಗಾಲದಲ್ಲಿಯೂ ಅಸುರಕ್ಷಿತ ಹಿಂದೂಗಳು !
ಬಂಗಾಲದ ಹಿಂದೂಗಳು ಹಿಂದೂದ್ವೇಷಿ ಮಮತಾ(ಬಾನೊ) ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ಅನ್ನು ಆರಿಸಿದ್ದರಿಂದ ಅವರ ಮೇಲೆ ಸಂಕಟಗಳ ಸರಮಾಲೆ ಆರಂಭವಾಗಿದೆ. ಇಲ್ಲಿನ ಹಿಂದೂಗಳಿಗೆ ಇದು ಗಮನಕ್ಕೆ ಬಂದ ದಿನವೇ, ಸುದಿನ !- ಸಂಪಾದಕರು

ದುರ್ಗಾಪುರ (ಬಂಗಾಲ) – ಇಲ್ಲಿ ಅಕ್ಟೋಬರ್ 16 ರಂದು ರಾತ್ರಿ ಶ್ರೀ ದುರ್ಗಾದೇವಿ ಮೂರ್ತಿ ವಿಸರ್ಜನೆ ಮಾಡಿ ಹಿಂತಿರುಗುವಾಗ ಹಿಂದೂಗಳ ಮೇಲೆ ಅಪರಿಚಿತರಿಂದ ದಾಳಿಯಾಗಿ ಅವರ ವಾಹನಗಳನ್ನು ಧ್ವಂಸ ಮಾಡಲಾಯಿತು. ಈ ದಾಳಿಯಲ್ಲಿ ಕೆಲವು ಜನರು ಗಾಯಗೊಂಡಿದ್ದಾರೆ. ಈ ಘಟನೆಯ ನಂತರ ಇಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಹೋಗಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ದಾಳಿಕೋರರ ಗುರುತು ಸಿಕ್ಕಿಲ್ಲ. ಪೊಲೀಸರ ಅವರ ಶೋಧ ಕಾರ್ಯ ನಡೆಸಲು ತಂಡವನ್ನು ರಚಿಸಿದ್ದಾರೆ.
West Bengal: Crude bomb hurled during Durga Visarjan in Durgapur, read details https://t.co/KEKJgQuZEL
— OpIndia.com (@OpIndia_com) October 17, 2021
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !