ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರಗಳು

ಪರಾತ್ಪರ ಗುರು ಡಾ. ಆಠವಲೆ

‘ಯಾರು ಹಿಂದೂ ಧರ್ಮವನ್ನು ಟೀಕಿಸುತ್ತಾರೋ ಅವರಂತಹ ಅಜ್ಞಾನಿಗಳು ಈ ಜಗತ್ತಿನಲ್ಲಿ ಬೇರೆ ಯಾರೂ ಇಲ್ಲ !’

ಆಧ್ಯಾತ್ಮಿಕ ಕ್ಷೇತ್ರದಲ್ಲಿ ಬರಹದ ಮಹತ್ವ !

ರಾಜಕೀಯ ಕ್ಷೇತ್ರದಲ್ಲಿಯ ಕಾರ್ಯಕರ್ತರ ವಿಷಯವು ಮಾಯೆಯದು ಆಗಿರುವುದರಿಂದ ಅವರ ಬರಹಗಳು ಹೆಚ್ಚು ಕಾಲ ಉಳಿಯುವುದಿಲ್ಲ ತದ್ವಿರುದ್ಧ ಆಧ್ಯಾತ್ಮಿಕ ಕ್ಷೇತ್ರದ ಬರಹಗಳು ಹೆಚ್ಚು ಕಾಲ ಅಥವಾ ಯುಗಾನುಯುಗದಲ್ಲಿ  ಉಳಿಯುತ್ತದೆ, ಉದಾ: ವೇದ, ಉಪನಿಷತ್ತು, ಪುರಾಣ ಇತ್ಯಾದಿಗಳು.

ಹೆಚ್ಚಿನ ದಿನಪತ್ರಿಕೆಗಳು ಕೇವಲ ಸುದ್ದಿಯನ್ನು ನೀಡುವುದಕ್ಕಿಂತ ಹೆಚ್ಚೇನು ಮಾಡುತ್ತವೆ ? ತದ್ವಿರುದ್ಧ ಸನಾತನ ಪ್ರಭಾತ ರಾಷ್ಟ್ರ ಹಾಗೂ ಧರ್ಮ ಇವುಗಳ ಕಾರ್ಯ ಮಾಡುವುದಕ್ಕಾಗಿ ಪ್ರೋತ್ಸಾಹ ನೀಡುತ್ತದೆ.

– (ಪರಾತ್ಪರ ಗುರು) ಡಾ. ಆಠವಲೆ