ಎಲ್ಲಿ ಮುಸಲ್ಮಾನರು ಅಲ್ಪಸಂಖ್ಯಾತರಾಗಿರುತ್ತಾರೆ, ಅಲ್ಲಿ ಅವರು ಬಹುಸಂಖ್ಯಾತರಿಗೆ ಕಿರುಕುಳ ನೀಡುತ್ತಾರೆ ಮತ್ತು ಎಲ್ಲಿ ಅವರೇ ಇರುತ್ತಾರೆ, ಆಗ ಅವರು ಪರಸ್ಪರ ಜಾತಿಯ ದ್ವೇಷದಿಂದ ಪರಸ್ಪರರನ್ನು ಕೊಲ್ಲುತ್ತಾರೆ ! ಅದಕ್ಕಾಗಿಯೇ ‘ಇಸ್ಲಾಂ ಶಾಂತಿಯ ಧರ್ಮ’ ಎಂದು ಹೇಳಲಾಗುತ್ತಿದ್ದರೂ, ವಸ್ತುಸ್ಥಿತಿ ಅದಕ್ಕಿಂತ ಭಿನ್ನವಾಗಿದೆ ಎಂದು ಕಂಡುಬರುತ್ತದೆ !- ಸಂಪಾದಕರು

ಬಾಗದಾದ್ (ಇರಾಕ್) – ಇಸ್ಲಾಮಿಕ್ ಸ್ಟೇಟ್ ಈ ಜಿಹಾದಿ ಭಯೋತ್ಪಾದಕ ಸಂಘಟನೆಯು ವಿಶ್ವದಾದ್ಯಂತ ಶಿಯಾ ಮುಸಲ್ಮಾನರ ನಿರ್ನಾಮವೇ ತಮ್ಮ ಮುಂದಿನ ಗುರಿ ಎಂದು ಘೋಷಿಸಿದೆ. ಇಸ್ಲಾಮಿಕ್ ಸ್ಟೇಟ್ನ ಸಾಪ್ತಾಹಿಕ ‘ಅಲ್ ನಬ್ಬಾ’ದಲ್ಲಿ ಶಿಯಾ ಮುಸಲ್ಮಾನರು ಮತ್ತು ಅವರ ಮನೆಗಳನ್ನು ಗುರಿಯಾಗಿಸಲಾಗುವುದು ಎಂದು ಹೇಳಿದೆ. ಕೆಲವು ದಿನಗಳ ಹಿಂದೆ, ದಕ್ಷಿಣ ಅಫ್ಘಾನಿಸ್ತಾನದ ಶಿಯಾ ಮುಸಲ್ಮಾನರು ಮಸೀದಿಯಲ್ಲಿ ನಮಾಜ ಪಠಣ ಮಾಡುತ್ತಿದ್ದಾಗ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 47 ಜನರು ಸಾವನ್ನಪ್ಪಿದ್ದರು. ಈ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಹೊತ್ತುಕೊಂಡಿತ್ತು.
The Islamic State of Iraq and Syria (ISIS), also known as Islamic State (IS) has warned that Shia Muslims will be targeted by the terror group across the globe. https://t.co/MNpbLjRe13
— IndiaToday (@IndiaToday) October 18, 2021
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia