
‘ಸಮಾನತೆಯ ಕಲ್ಪನೆಯು ತತ್ತ್ವಜ್ಞಾನದಲ್ಲಿ ಹೆಚ್ಚು ಮೂಲಭೂತವಾಗಿದೆ. ಇಂದಿನ ಸಮಾಜವಾದಿ ವಿಚಾರಗಳ ಮಿತಿಗಳು ಮಾನವನ ವಿಚಾರಗಳಲ್ಲಿಯೇ ಮುಕ್ತಾಯವಾಗುತ್ತದೆ. ಡಾ. ಪಾವಲಾವ್ ಪ್ರಯೋಗಕ್ಕಾಗಿ ಜೀವಂತ ನಾಯಿಗೆ ಕಿರುಕುಳ ನೀಡಿದ್ದಾನೆ. ಇಲ್ಲಿ ನಾಮದೇವರಂತಹ ಸಂತರು ನಾಯಿ ತಮ್ಮ ರೊಟ್ಟಿಯನ್ನು ಎತ್ತಿಕೊಂಡು ಓಡಿದಾಗ, ನಾಯಿಗೆ ಒಣ ರೊಟ್ಟಿಯಿಂದ ಹೊಟ್ಟೆ ನೋಯಿಸಬಾರದು, ಎಂದು ಅವರು ತುಪ್ಪದ ಬಟ್ಟಲನ್ನು ತೆಗೆದುಕೊಂಡು ನಾಯಿಯನ್ನು ಹಿಂಬಾಲಿಸಿದರು. ಮಾನವರ ಬಗ್ಗೆ ಅಷ್ಟೇ ಅಲ್ಲದೇ ಪ್ರಾಣಿಗಳ ಮೇಲೆಯೂ ಕರುಣೆ ತೋರಿಸುವ ಭಾರತದಲ್ಲಿ ಸಮಾನತೆಯ ವಿಚಾರಗಳ ಬೀಜವಿಲ್ಲ, ಎಂದಿಲ್ಲ’.
– ಸ್ವಾಮಿ ವಿಜ್ಞಾನಾನಂದ, (ಆಧಾರ: ಮನಃಶಕ್ತಿ , ಜೂನ್ ೨೦೦೧)
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!
ಪಾಶ್ಚಾತ್ಯರ ಅಂಧಾನುಕರಣೆಯು ಸರ್ವನಾಶಕ್ಕೆ ಕಾರಣ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇತರರಿಗೆ ಸಹಾಯ ಮಾಡುವುದು ಮತ್ತು ಅದರಿಂದಾಗುವ ಕೊಡು-ಕೊಳ್ಳುವಿಕೆ ಲೆಕ್ಕಾಚಾರದ ಕುರಿತಾದ ಅಧ್ಯಾತ್ಮಶಾಸ್ತ್ರ
ಸನಾತನದ ಗ್ರಂಥ-ಕಿರುಗ್ರಂಥಗಳ ೧ ಕೋಟಿಗೂ ಹೆಚ್ಚು ಪ್ರತಿಗಳು ಪ್ರಕಾಶಿತ !
‘ವಂದೇ ಮಾತರಮ್’ : ಸರ್ವಸ್ವದ ಬಲಿದಾನಕ್ಕೆ ಪ್ರೇರಣೆ ನೀಡುವ ಮಂತ್ರ !