ಬಾಂಗ್ಲಾದೇಶದಲ್ಲಿ ಪ್ರಸಾರ ಮಾಧ್ಯಮಗಳ ಸುಳ್ಳು ವಾರ್ತೆ
ಭಾರತದಲ್ಲಿ ಹಿಂದುದ್ವೇಷಿ ಪ್ರಸಾರ ಮಾಧ್ಯಮಗಳು ಮತ್ತು ಬಾಂಗ್ಲಾದೇಶದ ಪ್ರಸಾರ ಮಾಧ್ಯಮಗಳು ಒಂದೇ ಮಾಲೆಯ ಮಣಿಯಾಗಿದ್ದಾರೆ ಎಂಬುದನ್ನು ತಿಳಿಯಿರಿ ! – ಸಂಪಾದಕರು

ಢಾಕಾ (ಬಾಂಗ್ಲಾದೇಶ) – ಬಾಂಗ್ಲಾದೇಶದಲ್ಲಿ ನಿರಂತರವಾಗಿ ಹಿಂದೂಗಳ ಮೇಲೆ ದಾಳಿ ನಡೆಯುತ್ತಿದ್ದರೂ, ಅಲ್ಲಿನ ಪ್ರಸಾರ ಮಾಧ್ಯಮಗಳು ಆ ಸುದ್ದಿಯನ್ನು ಹತ್ತಿಕ್ಕಲು ಮತ್ತು ಹಿಂಸಾಚಾರಕ್ಕೆ ಹಿಂದೂಗಳೇ ಕಾರಣ ಎಂದು ತೋರಿಸಲು ಪ್ರಯತ್ನಿಸುತ್ತಿವೆ. ಬಾಂಗ್ಲಾದೇಶದ ಪ್ರಸಾರ ಮಾಧ್ಯಮ ‘ಬಾಂಸೆರಕೆಲ್ಲಾ’ವು ಒಂದು ವಿಡಿಯೋವನ್ನು ಪ್ರಸಾರ ಮಾಡಿ ಅದರಲ್ಲಿ ‘ಹಿಂದೂಗಳು ತಾವೇ ದೇವಸ್ಥಾನ ಮತ್ತು ಮನೆಗಳಿಗೆ ಬೆಂಕಿ ಹಾಕಿ ಸುಟ್ಟರು’, ಎಂದು ಹೇಳಿದೆ. ‘ಬಾಂಸೆರಕೆಲ್ಲಾ’ವು ಟ್ವೀಟ್ ಮಾಡಿ, ಸ್ಥಳೀಯರ ಹೇಳಿಕೆಯಂತೆ ರಂಗಪುರದ ಪೀರಗಂಜದಲ್ಲಿ ಹಿಂದೂಗಳು ಬಾಂಗ್ಲಾದೇಶದ ಘನತೆಯನ್ನು ಹಾಳು ಮಾಡಲು ತಾವೇ ತಮ್ಮ ಮನೆಗಳಿಗೆ ಬೆಂಕಿ ಹಚ್ಚಿದರು, ಎಂದು ಹೇಳಿದೆ.

‘Hindus burned their own houses’: Bangladeshi media outlet tries to whitewash Rangpur violence by Islamistshttps://t.co/IBW2rMMS5A
— OpIndia.com (@OpIndia_com) October 18, 2021
ಪ್ರಧಾನಿ ಮೋದಿ ನನಗೆ ತುಂಬಾ ಇಷ್ಟ, ಅವರು ನನ್ನ ಒಳ್ಳೆಯ ಸ್ನೇಹಿತ ! : Donald Trump
ಭಾರತವು ಬಲವಂತವಾಗಿ ನುಸುಳುಕೋರರನ್ನು ಬಾಂಗ್ಲಾದೇಶಕ್ಕೆ ತಳ್ಳುತ್ತಿದೆ ! – ಬಾಂಗ್ಲಾದೇಶದ ಆರೋಪ : Bangladesh Allegation
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ