ಟ್ವಿಟರನ ಹಿಂದುದ್ವೇಷ !
ಟ್ವಿಟರನ ಈ ರೀತಿಯ ದಬ್ಬಾಳಿಕೆ ಹೊಸತಲ್ಲ. ಈ ಮೊದಲೂ ಟ್ವಿಟರ್ ಹಿಂದುತ್ವನಿಷ್ಠ ಸಂಘಟನೆಗಳ ಹಾಗೂ ಮುಖಂಡರ ಅಕೌಂಟ್ (ಖಾತೆ) ಅಮಾನತುಗೊಳಿಸಿತ್ತು. ಟ್ವಿಟರನ ಈ ದಾದಾಗಿರಿಯನ್ನು ತೊಡೆದು ಹಾಕಲು ಹಿಂದೂಗಳು ಸಮಾಂತರ ಮಾಧ್ಯಮವನ್ನು ನಿರ್ಮಿಸುವುದು ಅಗತ್ಯವಾಗಿದೆ ಎಂಬುದು ಇದರಿಂದ ಗಮನಕ್ಕೆ ಬರುತ್ತದೆ !- ಸಂಪಾದಕರು

ನವ ದೆಹಲಿ – ಬಾಂಗ್ಲಾದೇಶದಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲಾಗುತ್ತಿರುವ ಅತ್ಯಾಚಾರವನ್ನು ಅಲ್ಲಿಯ ಪ್ರಸಾರ ಮಾಧ್ಯಮಗಳು ಮುಚ್ಚಿಡುತ್ತಿದೆ. (ಬಾಂಗ್ಲಾದೇಶದ ಹಿಂದುದ್ವೇಷಿ ಹಾಗೂ ಮುಸಲ್ಮಾನ ಪ್ರೇಮಿ ಪ್ರಸಾರ ಮಾಧ್ಯಮಗಳು ಹಾಗೂ ಭಾರತದಲ್ಲಿನ ಪ್ರಸಾರ ಮಾಧ್ಯಮಗಳ ನಡುವೆ ವಿಶೇಷವಾದ ವ್ಯತ್ಯಾಸವೇನೂ ಇಲ್ಲಾ, ಎಂಬುದು ಗಮನಕ್ಕೆ ಬರುತ್ತದೆ ! – ಸಂಪಾದಕರು) ಆದ್ದರಿಂದ ಈ ಅತ್ಯಾಚಾರವನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಜಗತ್ತಿನ ಮುಂದೆ ತರಲು ಹಿಂದೂಗಳು ಪ್ರಯತ್ನವನ್ನು ಪ್ರಾರಂಭಿಸಿದ್ದಾರೆ. ಅದಕ್ಕಾಗಿ ಬಾಂಗ್ಲಾದೇಶದಲ್ಲಿನ ‘ಇಸ್ಕಾನ್’ ಹಾಗೂ ‘ಬಾಂಗ್ಲಾದೇಶ ಹಿಂದೂ ಯುನಿಟಿ ಕೌನ್ಸಿಲ್’ ಇವರ ಟ್ವಿಟರ ಹ್ಯಾಂಡಲ ಮುಂದಾಳತ್ವವಹಿಸಿದ್ದರು; ಆದರೆ ಅವರಿಬ್ಬರ ಟ್ವಿಟರ ಅಕೌಂಟಅನ್ನು ಟ್ವಿಟರ ಹಠಾತ್ತಾಗಿ ಅಮಾನತುಗೊಳಿಸಿದೆ. ಬಾಂಗ್ಲಾದೇಶದಲ್ಲಿನ ಇಸ್ಕಾನ ದೇವಾಲಯದ ಮೇಲೆ ದಾಳಿ ಮಾಡಿ ಮತಾಂಧರು 2 ಸಾಧುಗಳ ಹತ್ಯೆ ಮಾಡಿದರು. ಟ್ವಿಟರನ ಮೂಲಕ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂ ವಿರೋಧಿ ಅತ್ಯಾಚಾರಗಳ ಮಾಹಿತಿ ಜಗತ್ತಿಗೆ ಸಿಗುತ್ತಿತ್ತು. ಆದ್ದರಿಂದ ಜಗತ್ತಿನಾದ್ಯಂತ ಹಿಂದೂಗಳಿಂದ ಬಾಂಗ್ಲಾದೇಶದ ಸರಕಾರದ ಮೇಲೆ ಕ್ರಮ ಕೈಗೊಳ್ಳುವ ಒತ್ತಡವು ಹೆಚ್ಚಾಗಿತ್ತು.
‘Hindu voices are being silenced’: ISKCON pulls up Twitter for removing two accounts https://t.co/17EvTN8Hqf
— Republic (@republic) October 20, 2021
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!