ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲೆ ದಾಳಿಯ ಪ್ರಕರಣ

ನವದೆಹಲಿ – ಬಾಂಗ್ಲಾದೇಶದಲಿ ಹಿಂದೂಗಳ ವಿರುದ್ಧ ಹೆಚ್ಚಳವಾಗುತ್ತಿರುವ ಹಿಂಸಾಚಾರದ ಘಟನೆಗಳನ್ನು ಕೇಂದ್ರದಲ್ಲಿನ ಭಾಜಪ ಸರಕಾರವು ಏಕೆ ಖಂಡಿಸುತ್ತಿಲ್ಲ ? ನಾವು ಬಾಂಗ್ಲಾದೇಶಕ್ಕೆ ಹೆದರುತ್ತೇವೆಯೇ ? ಲಡಾಖನಲ್ಲಿನ ಚೀನಾದ ಅತಿಕ್ರಮಣದ ಭಯದ ನಂತರ ನಾವು ಅಫ್ಘಾನಿಸ್ತಾನ್ ತಾಲಿಬಾನ್ನ ವಶವಾದಾಗಲೂ ನಾವು ಹಿಂದೆ ಸರಿದೆವು ಮತ್ತು ಅವರೊಂದಿಗೆ ಚರ್ಚೆಗೆ ಸಿದ್ಧರಾಗಿದ್ದೇವೆಂದು ತೋರಿಸಿದೆವು. ಇನ್ನು ಮುಂದೆ ನಾವು ಮಾಲದೀವ್ಗೆ ಸಹ ಹೆದರುವವರಿದ್ದೇವೆಯೇ ? ಎಂದು ಭಾಜಪದ ಹಿರಿಯ ನಾಯಕ ಮತ್ತು ಸಂಸದ ಡಾ. ಸುಬ್ರಹ್ಮಣ್ಯಮ್ ಸ್ವಾಮಿ ಇವರು ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿಯ ಪ್ರಕರಣದ ಮೇಲೆ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.
India should invade Bangladesh if torture of Hindus does not stop: Subramanian Swamy https://t.co/QlN0H1xUFB via @dna @dna : Warned many years ago
— Subramanian Swamy (@Swamy39) October 17, 2021
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ