‘ಇಸ್ಕಾನ್’ ಮಾಡುತ್ತಿರುವ ಆಂದೋಲನದಲ್ಲಿ ಅದರ ಜೊತೆಗೆ ದೇಶದ ಇತರ ಹಿಂದುತ್ವನಿಷ್ಠ ಸಂಘಟನೆಗಳು, ಧಾರ್ಮಿಕ ಸಂಘಟನೆ, ಸಾಧು, ಸಂತರು ಮೊದಲಾದವರೆಲ್ಲರೂ ಈ ದಾಳಿಯ ವಿರುದ್ಧ ಒಟ್ಟಾಗಿ ಧ್ವನಿ ಎತ್ತಬೇಕೆಂಬುದು ಹಿಂದೂಗಳ ಅಪೇಕ್ಷಿತವಾಗಿದೆ ! – ಸಂಪಾದಕರು

ಕೊಲಕಾತಾ (ಬಂಗಾಲ) – ಬಾಂಗ್ಲಾದೇಶದಲ್ಲಿ ಮತಾಂಧರಿಂದ ಹಿಂದೂಗಳ ಮೇಲಾದ ದಾಳಿಯ ವಿರುದ್ಧ ‘ಇಸ್ಕಾನ್’ನಿಂದ ಅಕ್ಟೋಬರ್ 23 ರಂದು 150 ದೇಶಗಳಲ್ಲಿ ಆಂದೋಲನ ಮಾಡಲಾಗುತ್ತಿದೆ. ಕೊಲಕಾತಾದಲ್ಲಿನ ಇಸ್ಕಾನ್ನ ಉಪಾಧ್ಯಕ್ಷ ರಾಧಾರಮಣ ದಾಸ ಇವರು ಈ ಮಾಹಿತಿಯನ್ನು ನೀಡಿದರು.
Bangladesh violence: ISKCON to carry out global protests on October 23, demands justice https://t.co/UMTLK1u4ml
— Republic (@republic) October 21, 2021
ಬಾಂಗ್ಲಾದೇಶದಲ್ಲಿನ ನೊವಾಖಾಲಿಯಲ್ಲಿ ‘ಇಸ್ಕಾನ್’ನ 2 ಸಾಧುಗಳನ್ನು ಮತಾಂಧರು ಹತ್ಯೆ ಮಾಡಿದ್ದರು. ಅದಕ್ಕೆ ‘ಪ್ರಧಾನಿ ಮೋದಿ ಮತ್ತು ವಿಶ್ವ ಸಂಸ್ಥೆಯೂ ಈ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡಬೇಕು’, ಎಂದು ಇಸ್ಕಾನ್ನಿಂದ ಒತ್ತಾಯಿಸಲಾಗಿದೆ.
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ‘ಮೊಸಾದ್’ ಸಂಚು ರೂಪಿಸಿತ್ತು!
ಮಧ್ಯಪ್ರದೇಶದ ಉಚ್ಚ ನ್ಯಾಯಾಲಯದಿಂದ ‘ಲವ್ ಜಿಹಾದ್’ ಪ್ರಕರಣವೊಂದರಲ್ಲಿ ಮಹತ್ವದ ತೀರ್ಪು
ಶ್ರೀರಾಮಮಂದಿರವನ್ನು ಬಾಂಬ್ನಿಂದ ಸ್ಫೋಟಿಸಲು ಸಂಚು ರೂಪಿಸಿದ್ದ ಸುಹೇಲ್ ದಾವಣಗೆರೆಯಿಂದ ಬಂಧನ
ದೆಹಲಿಯ ಮುಸಲ್ಮಾನ ಬಹುಸಂಖ್ಯಾತ ಸೀಲಂಪುರದಲ್ಲಿ ಮುಸಲ್ಮಾನರಿಂದ 16 ವರ್ಷದ ಹಿಂದೂ ಹುಡುಗನ ಬರ್ಬರ ಹತ್ಯೆ