‘ಇಸ್ಕಾನ್’ ಮಾಡುತ್ತಿರುವ ಆಂದೋಲನದಲ್ಲಿ ಅದರ ಜೊತೆಗೆ ದೇಶದ ಇತರ ಹಿಂದುತ್ವನಿಷ್ಠ ಸಂಘಟನೆಗಳು, ಧಾರ್ಮಿಕ ಸಂಘಟನೆ, ಸಾಧು, ಸಂತರು ಮೊದಲಾದವರೆಲ್ಲರೂ ಈ ದಾಳಿಯ ವಿರುದ್ಧ ಒಟ್ಟಾಗಿ ಧ್ವನಿ ಎತ್ತಬೇಕೆಂಬುದು ಹಿಂದೂಗಳ ಅಪೇಕ್ಷಿತವಾಗಿದೆ ! – ಸಂಪಾದಕರು

ಕೊಲಕಾತಾ (ಬಂಗಾಲ) – ಬಾಂಗ್ಲಾದೇಶದಲ್ಲಿ ಮತಾಂಧರಿಂದ ಹಿಂದೂಗಳ ಮೇಲಾದ ದಾಳಿಯ ವಿರುದ್ಧ ‘ಇಸ್ಕಾನ್’ನಿಂದ ಅಕ್ಟೋಬರ್ 23 ರಂದು 150 ದೇಶಗಳಲ್ಲಿ ಆಂದೋಲನ ಮಾಡಲಾಗುತ್ತಿದೆ. ಕೊಲಕಾತಾದಲ್ಲಿನ ಇಸ್ಕಾನ್ನ ಉಪಾಧ್ಯಕ್ಷ ರಾಧಾರಮಣ ದಾಸ ಇವರು ಈ ಮಾಹಿತಿಯನ್ನು ನೀಡಿದರು.
Bangladesh violence: ISKCON to carry out global protests on October 23, demands justice https://t.co/UMTLK1u4ml
— Republic (@republic) October 21, 2021
ಬಾಂಗ್ಲಾದೇಶದಲ್ಲಿನ ನೊವಾಖಾಲಿಯಲ್ಲಿ ‘ಇಸ್ಕಾನ್’ನ 2 ಸಾಧುಗಳನ್ನು ಮತಾಂಧರು ಹತ್ಯೆ ಮಾಡಿದ್ದರು. ಅದಕ್ಕೆ ‘ಪ್ರಧಾನಿ ಮೋದಿ ಮತ್ತು ವಿಶ್ವ ಸಂಸ್ಥೆಯೂ ಈ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡಬೇಕು’, ಎಂದು ಇಸ್ಕಾನ್ನಿಂದ ಒತ್ತಾಯಿಸಲಾಗಿದೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಪ್ರಧಾನಿ ಮೋದಿ ನನಗೆ ತುಂಬಾ ಇಷ್ಟ, ಅವರು ನನ್ನ ಒಳ್ಳೆಯ ಸ್ನೇಹಿತ ! : Donald Trump
ಭಾರತವು ಬಲವಂತವಾಗಿ ನುಸುಳುಕೋರರನ್ನು ಬಾಂಗ್ಲಾದೇಶಕ್ಕೆ ತಳ್ಳುತ್ತಿದೆ ! – ಬಾಂಗ್ಲಾದೇಶದ ಆರೋಪ : Bangladesh Allegation
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !