ಗುರುಗ್ರಾಮ್ (ಹರಿಯಾಣ)ದಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಮಾಜ ಪಠಣ ಮಾಡುವಾಗ ಗುಂಪೊಂದು ‘ಜೈ ಶ್ರೀರಾಮ್’ ಎಂದು ಘೋಷಣೆ ಹಾಕಿದ ಪ್ರಕರಣ
|
ನವ ದೆಹಲಿ – ಹರಿಯಾಣದ ಗುರುಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮುಸ್ಲಿಮರಿಂದ ಶುಕ್ರವಾರ ಕಾನೂನುಬಾಹಿರವಾಗಿ ನಮಾಜ್ ಪಠಣ ಮಾಡುತ್ತಿರುವಾಗ, ಗುಂಪೊಂದರಿಂದ ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಲಾಯಿತು. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಯಿತು. ಈ ಬಗ್ಗೆ ಟ್ವೀಟ್ ಮಾಡುವಾಗ ನಟಿ ಸ್ವರಾ ಭಾಸ್ಕರ್ ಇವರು, ‘ನನಗೆ ಹಿಂದು ಆಗಿರುವುದಕ್ಕೆ ನಾಚಿಕೆಯಾಗುತ್ತಿದೆ’ ಎಂದು ಹೇಳಿದ್ದಾರೆ.(ಇಂತಹ ಹಿಂದೂದ್ವೇಷಿ ನಟಿಯ ಚಲನಚಿತ್ರದ ಮೇಲೆ ಹಿಂದೂಗಳು ಬಹಿಷ್ಕಾರ ಹಾಕಿ ಅವರಿಗೆ ಹಿಂದೂಗಳ ಸಂಘ ಶಕ್ತಿಯನ್ನು ತೋರಿಸಬೇಕು ! – ಸಂಪಾದಕರು) ನಂತರ ಈ ಟ್ವೀಟ್ ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವಿರೋಧ ವ್ಯಕ್ತವಾಯಿತು. ‘ನೀವೂ ಹಿಂದೂ ಆಗಿದಕ್ಕೆ ನಮಗೆ ನಾಚಿಕೆಯಾಗುತ್ತಿದೆ.’ ‘ನೀವು ಹಿಂದೂ ಧರ್ಮವನ್ನೂ ಏಕೆ ಬಿಡುತ್ತಿಲ್ಲ ?’, ಇಂತಹ ಮಾತುಗಳಲ್ಲಿ ಟೀಕಿಸಲಾಯಿತು.
#Correction | ‘When I see some…’: Actress #SwaraBhasker defends her ‘as a Hindu, I’m ashamed’ remark @ReallySwarahttps://t.co/9iGfBszUGq
— Jagran English (@JagranEnglish) October 23, 2021

ಡೆಹ್ರಾಡೂನ್ (ಉತ್ತರಾಖಂಡ): ಮುಸ್ಲಿಮ್ ಗುಂಪಿನಿಂದ ಬಿಜೆಪಿ ನಾಯಕನ ಹತ್ಯೆ!
ಭಾರತೀಯ ನಾವಿಕರ ಸಾವು: ಭಾರತ ಮತ್ತು ಅಮೆರಿಕ ನಡುವೆ ಉದ್ವಿಗ್ನತೆ
ಪಿ.ಎಫ್.ಐ.ನ ಮೂವರು ಸದಸ್ಯರಿಗೆ ಜಾಮೀನು ನಿರಾಕರಿಸಿದ ಮುಂಬಯಿ ಉಚ್ಚ ನ್ಯಾಯಾಲಯ
ಹಿಂದೂಗಳ ಬೇಡಿಕೆಗಳನ್ನು ಸರಕಾರಕ್ಕೆ ತಲುಪಿಸಿ ನ್ಯಾಯ ಸಿಗುವಂತೆ ಪ್ರಯತ್ನಿಸುತ್ತೇನೆ! – ಡಾ. ಅನಿಲ್ ಬೋಂಡೆ, ಸಂಸದರು, ಬಿಜೆಪಿ
ಬಿಹಾರದಲ್ಲಿ ಕಳ್ಳರು 40 ಮೀಟರ್ ಎತ್ತರದ ಮೊಬೈಲ್ ಟವರ್ ಅನ್ನೇ ಕದ್ದೊಯ್ದರು !
ಮದುವೆಯಾದ ಮೇಲೂ ಮುಸ್ಲಿಂ ಪ್ರಿಯಕರನ ಸಂಪರ್ಕದಲ್ಲಿದ್ದ ಹಿಂದು ಯುವತಿಯನ್ನು ಆಕೆಯ ಸಹೋದರನೇ ಕೊಲೆ ಮಾಡಿದ !