ಮೆರವಣಿಗೆ ನಡೆಸಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ಸ್ವಾತಂತ್ರ್ಯ ಸಿಗಲಾರದು, ಅದಕ್ಕಾಗಿ ಅಲ್ಲಿಯ ನಾಗರಿಕರು ಪಾಕಿಸ್ತಾನದ ವಿರುದ್ಧ ಶಸ್ತ್ರಾಸ್ತ್ರವನ್ನು ಕೈಗೆತ್ತಿಕೊಳ್ಳಬೇಕು ! ಭಾರತಕ್ಕೆ ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಕ್ರಾಂತಿಕಾರಕರಿಂದಲೇ ಸ್ವಾತಂತ್ರ್ಯ ಸಿಕ್ಕಿದೆ, ಇದು ಇತಿಹಾಸವಾಗಿದೆ !
ಇಸ್ಲಾಮಾಬಾದ್ (ಪಾಕಿಸ್ತಾನ) – ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಫ್ಫರಾಬಾದ್ನಲ್ಲಿ ‘ಯುನೈಟೆಡ್ ಕಾಶ್ಮೀರ ಪೀಪಲ್ಸ್ ನ್ಯಾಷನಲ್ ಪಾರ್ಟಿ’ಯು ೭೫ ವರ್ಷದ ಮೊದಲು ಪಾಕಿಸ್ತಾನವು ಜಮ್ಮು-ಕಾಶ್ಮೀರದ ಮೇಲೆ ನಡೆಸಿರುವ ದಾಳಿಯನ್ನು ಖಂಡಿಸಿ ಮೆರವಣಿಗೆ ನಡೆಸಿತು. ಈ ಮೆರವಣಿಗೆಯಲ್ಲಿ ಸಹಭಾಗಿಯಾಗಿರುವವರು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ಸ್ವಾತಂತ್ರ್ಯ ನೀಡುವಂತೆ ಘೋಷಣೆ ನೀಡಿದರು, ಹಾಗೂ ‘ಪಾಕಿಸ್ತಾನ ಸೈನ್ಯ ಮತ್ತು ಸರಕಾರ ಇದರ ವಶದಿಂದ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಮುಕ್ತಗೊಳಿಸಿ’, ಎಂದು ಬೇಡಿಕೆಯನ್ನೂ ಇಟ್ಟಿದ್ದಾರೆ.
ಈ ಸಂಘಟನೆಯ ಅಧ್ಯಕ್ಷ ಸರ್ದಾರ್ ಶೌಕತ್ ಅಲಿ ಕಾಶ್ಮೀರಿ ಇವರು, ಅಕ್ಟೋಬರ್ ೨೨, ೧೯೪೭ ರಲ್ಲಿ ಪಾಕಿಸ್ತಾನದ ದಾಳಿಯಲ್ಲಿ ಹುತಾತ್ಮರಾದವರಿಗೆ ಶ್ರದ್ಧಾಂಜಲಿ ಅರ್ಪಿಸಲು ಇಲ್ಲಿಯ ನೀಲಂ ಸೇತುವೆಯ ಮೇಲೆ ಮೇಣದಬತ್ತಿ ಮೆರವಣಿಗೆ ನಡೆಸಲಾಯಿತು. ಪಾಕಿಸ್ತಾನವು ಸಾವಿರಾರು ಅಮಾಯಕರ ಹಂತಕವಾಗಿದೆ ಎಂದು ಹೇಳಿದರು.

Hormuz Oil Tankers Explodes : ಎರಡು ತೈಲ ಟ್ಯಾಂಕರ್ ನೌಕೆಗಳಲ್ಲಿ ಸ್ಫೋಟ
ಬುಲೆಟ್ ಟ್ರೇನ ಯೋಜನೆ ವಿಳಂಬಕ್ಕೆ ಭಾರತೀಯ ಸಚಿವರ ನಡವಳಿಕೆಯೇ ಕಾರಣ
Teesta River Project : ಭಾರತವನ್ನು ಬದಿಗೊತ್ತಿ ಚೀನಾಕ್ಕೆ ೯ ಸಾವಿರ ಕೋಟಿ ರೂಪಾಯಿಗಳ ತೀಸ್ತಾ ನದಿ ಯೋಜನೆ ಒಪ್ಪಿಸಿದ ಬಾಂಗ್ಲಾದೇಶ !
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ