ಮೆರವಣಿಗೆ ನಡೆಸಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ಸ್ವಾತಂತ್ರ್ಯ ಸಿಗಲಾರದು, ಅದಕ್ಕಾಗಿ ಅಲ್ಲಿಯ ನಾಗರಿಕರು ಪಾಕಿಸ್ತಾನದ ವಿರುದ್ಧ ಶಸ್ತ್ರಾಸ್ತ್ರವನ್ನು ಕೈಗೆತ್ತಿಕೊಳ್ಳಬೇಕು ! ಭಾರತಕ್ಕೆ ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಕ್ರಾಂತಿಕಾರಕರಿಂದಲೇ ಸ್ವಾತಂತ್ರ್ಯ ಸಿಕ್ಕಿದೆ, ಇದು ಇತಿಹಾಸವಾಗಿದೆ !
ಇಸ್ಲಾಮಾಬಾದ್ (ಪಾಕಿಸ್ತಾನ) – ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಫ್ಫರಾಬಾದ್ನಲ್ಲಿ ‘ಯುನೈಟೆಡ್ ಕಾಶ್ಮೀರ ಪೀಪಲ್ಸ್ ನ್ಯಾಷನಲ್ ಪಾರ್ಟಿ’ಯು ೭೫ ವರ್ಷದ ಮೊದಲು ಪಾಕಿಸ್ತಾನವು ಜಮ್ಮು-ಕಾಶ್ಮೀರದ ಮೇಲೆ ನಡೆಸಿರುವ ದಾಳಿಯನ್ನು ಖಂಡಿಸಿ ಮೆರವಣಿಗೆ ನಡೆಸಿತು. ಈ ಮೆರವಣಿಗೆಯಲ್ಲಿ ಸಹಭಾಗಿಯಾಗಿರುವವರು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ಸ್ವಾತಂತ್ರ್ಯ ನೀಡುವಂತೆ ಘೋಷಣೆ ನೀಡಿದರು, ಹಾಗೂ ‘ಪಾಕಿಸ್ತಾನ ಸೈನ್ಯ ಮತ್ತು ಸರಕಾರ ಇದರ ವಶದಿಂದ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಮುಕ್ತಗೊಳಿಸಿ’, ಎಂದು ಬೇಡಿಕೆಯನ್ನೂ ಇಟ್ಟಿದ್ದಾರೆ.
ಈ ಸಂಘಟನೆಯ ಅಧ್ಯಕ್ಷ ಸರ್ದಾರ್ ಶೌಕತ್ ಅಲಿ ಕಾಶ್ಮೀರಿ ಇವರು, ಅಕ್ಟೋಬರ್ ೨೨, ೧೯೪೭ ರಲ್ಲಿ ಪಾಕಿಸ್ತಾನದ ದಾಳಿಯಲ್ಲಿ ಹುತಾತ್ಮರಾದವರಿಗೆ ಶ್ರದ್ಧಾಂಜಲಿ ಅರ್ಪಿಸಲು ಇಲ್ಲಿಯ ನೀಲಂ ಸೇತುವೆಯ ಮೇಲೆ ಮೇಣದಬತ್ತಿ ಮೆರವಣಿಗೆ ನಡೆಸಲಾಯಿತು. ಪಾಕಿಸ್ತಾನವು ಸಾವಿರಾರು ಅಮಾಯಕರ ಹಂತಕವಾಗಿದೆ ಎಂದು ಹೇಳಿದರು.

ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಅಂಡಮಾನ್ ನ ‘ಶಾಲೋ ಆಫ್ಶೋರ್ ಬ್ಲಾಕ್’ನಲ್ಲಿ ಎರಡನೇ ಅತಿ ದೊಡ್ಡ ನೈಸರ್ಗಿಕ ಅನಿಲದ ನಿಕ್ಷೇಪ ಪತ್ತೆ
ಅಮೆರಿಕದ ‘ಬ್ಲೂಮ್ ಬರ್ಗ್’ ಸುದ್ದಿ ಸಂಸ್ಥೆಯು ತನ್ನ ಭಾರತ ವಿರೋಧಿ ಲೇಖನ ಹಿಂಪಡೆಯಿತು!
ಭಾರತೀಯರು ಜಗತ್ತಿನ ಅತ್ಯಂತ ಪ್ರತಿಭಾವಂತ ಜನರಲ್ಲಿ ಒಬ್ಬರಾಗಿದ್ದಾರೆ! – ವ್ಲಾದಿಮಿರ್ ಪುಟಿನ್, ಅಧ್ಯಕ್ಷರು, ರಷ್ಯಾ
ಇರಾನ್ನ ಕ್ಷಿಪಣಿ ಸಾಮರ್ಥ್ಯಕ್ಕೆ ಭಾರಿ ಪ್ರಮಾಣದ ಹಾನಿ! – ಡೊನಾಲ್ಡ್ ಟ್ರಂಪ್