ಇಲ್ಲಿಯವರೆಗೆ ಅಂದಾಜು 600 ಜನರ ಬಂಧನ
ಇಂತಹವರಿಗೆ ಕಠಿಣ ಶಿಕ್ಷೆಯಾಗಲು ಭಾರತ ಸರಕಾರವು ಬಾಂಗ್ಲಾದೇಶದ ಮೇಲೆ ಒತ್ತಡ ಹೇರಬೇಕು ! – ಸಂಪಾದಕರು

ಢಾಕಾ (ಬಾಂಗ್ಲಾದೇಶ) – ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಾದ ದಾಳಿಯ ಸಂಚು ರೂಪಿಸಿರುವ ಇನ್ನೊಬ್ಬ ಸೂತ್ರಧಾರನನ್ನು ಬಂಧಿಸಲಾಗಿದೆ. ರಂಗಪುರದ ಪಿರಗಂಜ ಉಪಜಿಲ್ಲೆಯಲ್ಲಿ ಅಕ್ಟೋಬರ್ 17 ರಂದು ನಡೆದಿರುವ ಹಿಂಸಾಚಾರದ ಸೂತ್ರಧಾರ ಶೌಕತ್ ಮಂಡಲ ಮತ್ತು ಅವನ ಸಹಚರನನ್ನು ಢಾಕಾದ ಗಡಿಪ್ರದೇಶದ ಗಾಜಿಪುರದಿಂದ ಬಂಧಿಸಲಾಗಿದೆ. ‘ಮಂಡಲನು ‘ಫೇಸ್ಬುಕ್ ಲೈವ್’ ಮೂಲಕ ಹಿಂದೂ ವಿರೋಧಿ ಮಾಹಿತಿಯನ್ನು ಪ್ರಸಾರ ಮಾಡಿ ಮತಾಂಧರನ್ನು ಉದ್ರೇಕಿಸುತ್ತಿದ್ದನು. ನಂತರ ಉದ್ರಿಕ್ತ ಮತಾಂಧರು ದೊಡ್ಡ ಪ್ರಮಾಣದಲ್ಲಿ ಹಿಂಸಾಚಾರ ನಡೆಸಿದರು’, ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ. ಈ ಹಿಂಸಾಚಾರದಲ್ಲಿ ಹೆಚ್ಚುಕಡಿಮೆ 70 ಹಿಂದೂಗಳ ಮನೆ ಮತ್ತು ಅಂಗಡಿಗಳನ್ನು ಸುಡಲಾಗಿತ್ತು.
ಈ ಮೊದಲು ಕೋಮಿಲ್ಲಾದಲ್ಲಿ ಶ್ರೀ ದುರ್ಗಾ ಪೂಜಾ ಮಂಟಪದಲ್ಲಿ ಕುರಾನ್ನ ಪ್ರತಿ ಇಟ್ಟಿದ್ದ ಮುಖ್ಯ ಸಂದೇಹಾಸ್ಪದ ವ್ಯಕ್ತಿ ಇಕ್ಬಾಲ ಹುಸೇನನನ್ನು ಪೊಲೀಸರು ಬಂಧಿಸಿದ್ದರು. ಹುಸೇನನನ್ನು ಸದ್ಯ 7 ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿದೆ. ಈ ಹಿಂಸಾಚಾರದ ಪ್ರಕರಣದಲ್ಲಿ ಈವರೆಗೆ ಬಾಂಗ್ಲಾದೇಶದಲ್ಲಿ ಸುಮಾರು 600 ಜನರನ್ನು ಬಂಧಿಸಲಾಗಿದೆ.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ