
ಬಲಿಪಾಡ್ಯದಂದು ೫ ಬಣ್ಣಗಳ ರಂಗೋಲಿಯಿಂದ ಬಲಿ ಮತ್ತು ಅವನ ಪತ್ನಿ ವಿಂಧ್ಯಾವಲಿಯ ಚಿತ್ರಗಳನ್ನು ಬಿಡಿಸಿ ಅವರ ಪೂಜೆಯನ್ನು ಮಾಡುತ್ತಾರೆ. ನಂತರ ಬಲಿ ಪ್ರೀತ್ಯರ್ಥ ದೀಪ ಮತ್ತು ವಸ್ತ್ರಗಳ ದಾನವನ್ನು ಮಾಡುತ್ತಾರೆ. ಈ ದಿನ ಪ್ರಾತಃಕಾಲ ಅಭ್ಯಂಗಸ್ನಾನ ಮಾಡಿದ ನಂತರ ಸ್ತ್ರೀಯರು ತಮ್ಮ ಪತಿಗೆ ಆರತಿಯನ್ನು ಬೆಳಗುತ್ತಾರೆ. ಮಧ್ಯಾಹ್ನ ಬ್ರಾಹ್ಮಣರಿಗೆ ಭೋಜನವನ್ನು ನೀಡುತ್ತಾರೆ.
ಈ ದಿನ ಪಕ್ವಾನ್ನದ ಭೋಜನ ಮಾಡುತ್ತಾರೆ. ಈ ದಿನ ಜನರು ಹೊಸ ಬಟ್ಟೆ ಬರೆಗಳನ್ನು ಧರಿಸಿ ಇಡೀ ದಿನವನ್ನು ಆನಂದದಲ್ಲಿ ಕಳೆಯುತ್ತಾರೆ. ಈ ದಿನ ಗೋವರ್ಧನ ಪೂಜೆಯನ್ನು ಮಾಡುವ ಪದ್ಧತಿಯಿದೆ. ಇದಕ್ಕಾಗಿ ಸೆಗಣಿಯ ಪರ್ವತವನ್ನು ಮಾಡಿ ಅದರ ಮೇಲೆ ಗರಿಕೆ ಮತ್ತು ಹೂವುಗಳನ್ನು ಚುಚ್ಚುತ್ತಾರೆ. ಕೃಷ್ಣ, ಇಂದ್ರ, ಹಸು ಮತ್ತು ಕರುಗಳ ಚಿತ್ರ ಅಥವಾ ಮೂರ್ತಿಗಳನ್ನು ಜೊತೆಗಿಟ್ಟು, ಅವುಗಳನ್ನು ಪೂಜಿಸಿ ಮೆರವಣಿಗೆ ಮಾಡುತ್ತಾರೆ.
ಭಟ್ಕಳ ತಾಲೂಕಿನ ಒಂದು ಪುಣ್ಯಕ್ಷೇತ್ರ; ಮುರುಡೇಶ್ವರ
ಧರ್ಮಶಿಕ್ಷಣ : ‘ಆಭರಣ’ ಶಬ್ದದ ಉತ್ಪತ್ತಿ-ಅರ್ಥ
ಧರ್ಮಶಾಸ್ತ್ರ ಮತ್ತು ಅಧ್ಯಾತ್ಮಶಾಸ್ತ್ರ
’ಮೈಮೇಲೆ ಹಲ್ಲಿ ಬೀಳುವುದು ಅಥವಾ ಮೈಮೇಲೆ ಓತಿಕ್ಯಾತ ಹತ್ತುವುದು’, ಇವುಗಳ ಫಲ ಮತ್ತು ಅಶುಭ ಫಲವಿದ್ದರೆ ಮಾಡಬೇಕಾದ ಉಪಾಯ !
ಕೋಟಿ ಕೋಟಿ ನಮನಗಳು
ಪ್ರದಕ್ಷಿಣೆಯ ಶಾಸ್ತ್ರವನ್ನು ತಿಳಿದುಕೊಂಡು ಪ್ರದಕ್ಷಿಣೆಗಳನ್ನು ಹಾಕಿ ಮತ್ತು ಚೈತನ್ಯ ಪಡೆಯಿರಿ !