
ಆಯುರ್ವೇದದ ದೃಷ್ಟಿಯಿಂದ ಆಶ್ವಯುಜ ಕೃಷ್ಣ ಪಕ್ಷ ತ್ರಯೋದಶಿಯು ಧನ್ವಂತರಿ ಜಯಂತಿಯ ದಿನವಾಗಿದೆ. ವೈದ್ಯರು ಈ ದಿನ ಧನ್ವಂತರಿಯ (ಆಯುರ್ವೇದದ ದೇವತೆ) ಪೂಜೆಯನ್ನು ಮಾಡುತ್ತಾರೆ. ಬೇವಿನ ಎಲೆಯ ಸಣ್ಣ-ಸಣ್ಣ ತುಂಡು ಮತ್ತು ಸಕ್ಕರೆಯನ್ನು ‘ಪ್ರಸಾದ’ವೆಂದು ಎಲ್ಲರಿಗೂ ಹಂಚುತ್ತಾರೆ. ಇದರಲ್ಲಿ ಬಹುದೊಡ್ಡ ಅರ್ಥವಿದೆ. ಬೇವು ಅಮೃತದಿಂದ ಉತ್ಪನ್ನವಾಗಿದೆ. ಧನ್ವಂತರಿಯು ಅಮೃತ ತತ್ತ್ವವನ್ನು ಕೊಡುವವನಾಗಿದ್ದಾನೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಪ್ರತಿದಿನ ಬೇವಿನ ಐದಾರು ಎಲೆಗಳನ್ನು ತಿಂದರೆ ರೋಗಗಳು ಬರುವ ಸಂಭವವೇ ಕಡಿಮೆಯಾಗುತ್ತದೆ. ಬೇವಿಗೆ ಇಷ್ಟೊಂದು ಮಹತ್ವವಿರುವುದರಿಂದ ಈ ದಿನ ಅದನ್ನು ಧನ್ವಂತರಿಯ ಪ್ರಸಾದವೆಂದು ಕೊಡುತ್ತಾರೆ.
ಧರ್ಮಶಾಸ್ತ್ರ ಮತ್ತು ಅಧ್ಯಾತ್ಮಶಾಸ್ತ್ರ
’ಮೈಮೇಲೆ ಹಲ್ಲಿ ಬೀಳುವುದು ಅಥವಾ ಮೈಮೇಲೆ ಓತಿಕ್ಯಾತ ಹತ್ತುವುದು’, ಇವುಗಳ ಫಲ ಮತ್ತು ಅಶುಭ ಫಲವಿದ್ದರೆ ಮಾಡಬೇಕಾದ ಉಪಾಯ !
ಪ್ರದಕ್ಷಿಣೆಯ ಶಾಸ್ತ್ರವನ್ನು ತಿಳಿದುಕೊಂಡು ಪ್ರದಕ್ಷಿಣೆಗಳನ್ನು ಹಾಕಿ ಮತ್ತು ಚೈತನ್ಯ ಪಡೆಯಿರಿ !
ರಾಜ್ಯದಲ್ಲಿನ ಪ್ರಾರ್ಥನಾ ಸ್ಥಳಗಳ ಮೇಲಿನ ಧ್ವನಿವರ್ಧಕಗಳ ಶಬ್ದವನ್ನು ಸೀಮಿತವಾಗಿಡಿ !
ಆಭರಣಗಳನ್ನು ಉಪಯೋಗಿಸುವ ಮಹತ್ವ
ಅಕ್ಷಯ ತದಿಗೆಯ ದಿನ ಪುಣ್ಯವನ್ನು ಹೇಗೆ ಪಡೆಯುವಿರಿ ?