ಆಯುರ್ವೇದದ ದೃಷ್ಟಿಯಿಂದ ಆಶ್ವಯುಜ ಕೃಷ್ಣ ಪಕ್ಷ ತ್ರಯೋದಶಿಯು ಧನ್ವಂತರಿ ಜಯಂತಿಯ ದಿನವಾಗಿದೆ. ವೈದ್ಯರು ಈ ದಿನ ಧನ್ವಂತರಿಯ (ಆಯುರ್ವೇದದ ದೇವತೆ) ಪೂಜೆಯನ್ನು ಮಾಡುತ್ತಾರೆ. ಬೇವಿನ ಎಲೆಯ ಸಣ್ಣ-ಸಣ್ಣ ತುಂಡು ಮತ್ತು ಸಕ್ಕರೆಯನ್ನು ‘ಪ್ರಸಾದ’ವೆಂದು ಎಲ್ಲರಿಗೂ ಹಂಚುತ್ತಾರೆ. ಇದರಲ್ಲಿ ಬಹುದೊಡ್ಡ ಅರ್ಥವಿದೆ. ಬೇವು ಅಮೃತದಿಂದ ಉತ್ಪನ್ನವಾಗಿದೆ. ಧನ್ವಂತರಿಯು ಅಮೃತ ತತ್ತ್ವವನ್ನು ಕೊಡುವವನಾಗಿದ್ದಾನೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಪ್ರತಿದಿನ ಬೇವಿನ ಐದಾರು ಎಲೆಗಳನ್ನು ತಿಂದರೆ ರೋಗಗಳು ಬರುವ ಸಂಭವವೇ ಕಡಿಮೆಯಾಗುತ್ತದೆ. ಬೇವಿಗೆ ಇಷ್ಟೊಂದು ಮಹತ್ವವಿರುವುದರಿಂದ ಈ ದಿನ ಅದನ್ನು ಧನ್ವಂತರಿಯ ಪ್ರಸಾದವೆಂದು ಕೊಡುತ್ತಾರೆ.
ಧನ್ವಂತರಿ ಜಯಂತಿ (ನವೆಂಬರ್ ೨)
ಸಂಬಂಧಿತ ಲೇಖನಗಳು
- ಹನುಮಂತ ಜಯಂತಿ (ಏಪ್ರಿಲ್ ೨೩)
- ಶ್ರೀರಾಮತತ್ತ್ವ ಮತ್ತು ಮಾರುತಿತತ್ತ್ವದ ಸ್ಪಂದನಗಳನ್ನು ಆಕರ್ಷಿಸುವ ಮತ್ತು ಪ್ರಕ್ಷೇಪಿಸುವ ರಂಗೋಲಿಗಳು
- ಹಿಂದೂಗಳ ಮತ್ತು ಭಾರತದ ದೃಷ್ಟಿಯಿಂದ ಶ್ರೀರಾಮನ ಅಸಾಧಾರಣ ಮಹತ್ವ !
- ಕೊನೆಯ ಕ್ಷಣದ ವರೆಗೆ ಶ್ರೀರಾಮನ ಜೊತೆಗೆ ನೆರಳಿನಂತಿದ್ದು ‘ರಾಮಸೇವೆ’ ಎಂಬ ಸಂಸಾರವನ್ನೇ ನಡೆಸಿದ ಸಹೋದರ ಲಕ್ಷ್ಮಣ !
- ಶ್ರೀರಾಮ ನವಮಿ (ಏಪ್ರಿಲ್ ೧೭)
- ಪ್ರಭು ಶ್ರೀರಾಮಚಂದ್ರನ ಅವತಾರಕ್ಕೆ ಸಂಬಂಧಿಸಿದ ಸ್ಥಳಗಳ ದರ್ಶನ !