ಇಂತಹವರಿಗೆ ಕಠಿಣ ಶಿಕ್ಷೆಯಾಗಲು ಭಾರತವು ಬಾಂಗ್ಲಾದೇಶ ಸರಕಾರದ ಮೇಲೆ ಒತ್ತಡ ಹೇರಬೇಕು !- ಸಂಪಾದಕರು

ಢಾಕಾ (ಬಾಂಗ್ಲಾದೇಶ) – ಬಾಂಗ್ಲಾದೇಶದಲ್ಲಿ ನವರಾತ್ರಿಯ ಸಮಯದಲ್ಲಿ ಮತಾಂಧರಿಂದ ಹಿಂದೂಗಳ ಮೇಲಾದ ದಾಳಿಗೆ ಸಂಬಂಧಿಸಿದಂತೆ ಈವರೆಗೆ 683 ಜನರನ್ನು ಬಂಧಿಸಲಾಗಿದೆ. ಪೊಲೀಸರು ಗೌಪ್ಯ ಮಾಹಿತಿಯ ಆಧಾರದ ಮೇಲೆ ಮಾಮುನ ಮಂಡಲನನ್ನು ಬಂಧಿಸಿದರು. ಆರೋಪಿ ಮಾಮುನ ಮಂಡಲ ‘ಇಸ್ಲಾಮಿ ವಿದ್ಯಾರ್ಥಿ ಶಿಬಿರ’ ಈ ಸಂಘಟನೆಯ ಕಾರ್ಯಕರ್ತನಾಗಿದ್ದಾನೆ. ಈ ಸಂಘಟನೆ ಜಮಾತೆ-ಎ-ಇಸ್ಲಾಮಿ ಈ ಕಟ್ಟರ ಸಂಘಟನೆಯ ಶಾಖೆಯಾಗಿದೆ. ಹಾಗೂ ಸ್ಥಳಿಯ ಮೌಲ್ವಿ ಉಮರ ಫಾರೂಕ್ನನ್ನೂ ಬಂಧಿಸಿದ್ದಾರೆ. ಈ ಮೊದಲು ಪೊಲೀಸರು ಮುಖ್ಯ ಸೂತ್ರಧಾರ ಶೌಕತ್ ಮಂಡಲನನ್ನು ಬಂಧಿಸಿದ್ದರು. ಆತ ನ್ಯಾಯಾಲಯದಲ್ಲಿ ಗಲಭೆಗೆ ಪ್ರಚೋದಿಸಿರುವುದನ್ನು ಒಪ್ಪಿಕೊಂಡಿದ್ದಾನೆ.
13 more held for communal violence in Bangladesh https://t.co/Lv8GJxVzKs
— TOI World News (@TOIWorld) October 26, 2021
ಪೀರಗಂಜ ಪೊಲೀಸ್ ಠಾಣೆ ಉಸ್ತುವಾರಿ ಸುರೇಶಚಂದ್ರ ಇವರು, ಆರೋಪಿ ಮಾಮುನನು ಪೆಟ್ರೋಲ್ ಹಾಕಿ ಹಿಂದೂಗಳ ಮನೆಗೆ ಬೆಂಕಿ ಹಚ್ಚಿದ್ದನು ಎಂದು ಹೇಳಿದ್ದಾರೆ. ನೋವಾಖಾಲಿಯಲ್ಲಿ ನಡೆದಿರುವ ಹಿಂಸಾಚಾರದಲ್ಲಿ ಪೊಲೀಸರು ‘ಬಾಂಗ್ಲಾದೇಶ ನ್ಯಾಷನಲಿಸ್ಟ ಪಕ್ಷ’ದ ಓರ್ವ ನಾಯಕನ ಸಹಿತ 11 ಜನರನ್ನು ಬಂಧಿಸಿದ್ದೇವೆ.
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam