ಇಂತಹವರಿಗೆ ಕಠಿಣ ಶಿಕ್ಷೆಯಾಗಲು ಭಾರತವು ಬಾಂಗ್ಲಾದೇಶ ಸರಕಾರದ ಮೇಲೆ ಒತ್ತಡ ಹೇರಬೇಕು !- ಸಂಪಾದಕರು

ಢಾಕಾ (ಬಾಂಗ್ಲಾದೇಶ) – ಬಾಂಗ್ಲಾದೇಶದಲ್ಲಿ ನವರಾತ್ರಿಯ ಸಮಯದಲ್ಲಿ ಮತಾಂಧರಿಂದ ಹಿಂದೂಗಳ ಮೇಲಾದ ದಾಳಿಗೆ ಸಂಬಂಧಿಸಿದಂತೆ ಈವರೆಗೆ 683 ಜನರನ್ನು ಬಂಧಿಸಲಾಗಿದೆ. ಪೊಲೀಸರು ಗೌಪ್ಯ ಮಾಹಿತಿಯ ಆಧಾರದ ಮೇಲೆ ಮಾಮುನ ಮಂಡಲನನ್ನು ಬಂಧಿಸಿದರು. ಆರೋಪಿ ಮಾಮುನ ಮಂಡಲ ‘ಇಸ್ಲಾಮಿ ವಿದ್ಯಾರ್ಥಿ ಶಿಬಿರ’ ಈ ಸಂಘಟನೆಯ ಕಾರ್ಯಕರ್ತನಾಗಿದ್ದಾನೆ. ಈ ಸಂಘಟನೆ ಜಮಾತೆ-ಎ-ಇಸ್ಲಾಮಿ ಈ ಕಟ್ಟರ ಸಂಘಟನೆಯ ಶಾಖೆಯಾಗಿದೆ. ಹಾಗೂ ಸ್ಥಳಿಯ ಮೌಲ್ವಿ ಉಮರ ಫಾರೂಕ್ನನ್ನೂ ಬಂಧಿಸಿದ್ದಾರೆ. ಈ ಮೊದಲು ಪೊಲೀಸರು ಮುಖ್ಯ ಸೂತ್ರಧಾರ ಶೌಕತ್ ಮಂಡಲನನ್ನು ಬಂಧಿಸಿದ್ದರು. ಆತ ನ್ಯಾಯಾಲಯದಲ್ಲಿ ಗಲಭೆಗೆ ಪ್ರಚೋದಿಸಿರುವುದನ್ನು ಒಪ್ಪಿಕೊಂಡಿದ್ದಾನೆ.
13 more held for communal violence in Bangladesh https://t.co/Lv8GJxVzKs
— TOI World News (@TOIWorld) October 26, 2021
ಪೀರಗಂಜ ಪೊಲೀಸ್ ಠಾಣೆ ಉಸ್ತುವಾರಿ ಸುರೇಶಚಂದ್ರ ಇವರು, ಆರೋಪಿ ಮಾಮುನನು ಪೆಟ್ರೋಲ್ ಹಾಕಿ ಹಿಂದೂಗಳ ಮನೆಗೆ ಬೆಂಕಿ ಹಚ್ಚಿದ್ದನು ಎಂದು ಹೇಳಿದ್ದಾರೆ. ನೋವಾಖಾಲಿಯಲ್ಲಿ ನಡೆದಿರುವ ಹಿಂಸಾಚಾರದಲ್ಲಿ ಪೊಲೀಸರು ‘ಬಾಂಗ್ಲಾದೇಶ ನ್ಯಾಷನಲಿಸ್ಟ ಪಕ್ಷ’ದ ಓರ್ವ ನಾಯಕನ ಸಹಿತ 11 ಜನರನ್ನು ಬಂಧಿಸಿದ್ದೇವೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಪ್ರಧಾನಿ ಮೋದಿ ನನಗೆ ತುಂಬಾ ಇಷ್ಟ, ಅವರು ನನ್ನ ಒಳ್ಳೆಯ ಸ್ನೇಹಿತ ! : Donald Trump
ಭಾರತವು ಬಲವಂತವಾಗಿ ನುಸುಳುಕೋರರನ್ನು ಬಾಂಗ್ಲಾದೇಶಕ್ಕೆ ತಳ್ಳುತ್ತಿದೆ ! – ಬಾಂಗ್ಲಾದೇಶದ ಆರೋಪ : Bangladesh Allegation
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ