ಕ್ರಿಕೆಟ್ ಪಂದ್ಯದಲ್ಲಿ ಭಾರತ ವಿರುದ್ಧದ ಪಾಕಿಸ್ತಾನ ಗೆದ್ದ ಪ್ರಕರಣ
ಇಂತಹವರನ್ನು ನೌಕರಿಯಿಂದ ವಜಾ ಮಾಡಿ ಸುಮ್ಮನಿರಬಾರದು, ಬದಲಾಗಿ ಅವರ ವಿರುದ್ಧ ದೇಶದ್ರೋಹದ ಅಪರಾಧವನ್ನು ದಾಖಲಿಸಿ ಅವರಿಗೆ ಕಠಿಣ ಶಿಕ್ಷೆ ನೀಡಬೇಕು ! – ಸಂಪಾದಕರು

ಉದಯಪುರ (ರಾಜಸ್ಥಾನ) – ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ-20 ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನ ಗೆದ್ದ ನಂತರ, ಇಲ್ಲಿನ ನೀರಜಾ ಮೋದಿ ಶಾಲೆಯ ಶಿಕ್ಷಕಿ ನಫೀಸಾ ಅಟಾರಿ ಅವರು ತಮ್ಮ ‘ವಾಟ್ಸಾಪ್ ಸ್ಟೇಟಸ್’ನಲ್ಲಿ ‘ಗೆದ್ದೆವು ನಾವು ಗೆದ್ದೆವು’ ಎಂದು ಬರೆದಿದ್ದರು. ಈ ಬಗ್ಗೆ ಓರ್ವ ವ್ಯಕ್ತಿಯು ಅವರಿಗೆ, ‘ನೀವು ಪಾಕಿಸ್ತಾನವನ್ನು ಬೆಂಬಲಿಸುತ್ತೀರಾ?’ ಎಂದು ಪ್ರಶ್ನಿಸಿದಾಗ ಅದಕ್ಕೆ ಅವರು ‘ಹೌದು’ ಎಂದು ಉತ್ತರಿಸಿದರು. ಈ ಮಾಹಿತಿ ಸಿಕ್ಕಿದ ನಂತರ ಶಾಲೆಯವರು ನಫೀಸಾಳನ್ನು ನೌಕರಿಯಿಂದ ವಜಾಗೊಳಿಸಿದ್ದಾರೆ. ಅವರ ಈ ವಾಟ್ಸಪ್ ಸ್ಟೇಟಸ್’ ಎಲ್ಲೆಡೆ ಪ್ರಸಾರವಾದ ನಂತರ ಭಾರತೀಯ ನಾಗರಿಕರಿಂದ ಆಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ.
Rajasthan: Nafisa Atari, teacher who celebrated Pakistan’s victory against India in T20 World Cup gets terminated https://t.co/FuM9Gfml8D
— OpIndia.com (@OpIndia_com) October 26, 2021
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!