
ತಿರುವಂತಪುರಮ್ (ಕೇರಳ) – ಕೇರಳ ರಾಜ್ಯದಲ್ಲಿಯ ವಿವಿಧ ಹಿಂದೂ ಆಶ್ರಮ ಮತ್ತು ಅರ್ಚಕರು, ಸ್ವಾಮಿ ಮೊದಲಾದವರು ಒಟ್ಟು ಸೇರಿ ಹಿಂದೂಗಳ ಸಂದರ್ಭದಲ್ಲಾಗುವ ಘಟನೆಗಳ ಬಗ್ಗೆ ಒಗ್ಗಟ್ಟಾಗಿ ಹೋರಾಟ ನಡೆಸಲು ಒಂದು ವೇದಿಕೆಯನ್ನು ಸ್ಥಾಪಿಸಿದ್ದಾರೆ. ಅದಕ್ಕೆ ‘ಕೇರಳ ಧರ್ಮಾಚಾರ್ಯ ಸಭೀ’ (ಕೆ.ಡಿ.ಎಸ್) ಎಂದು ಹೆಸರಿಸಲಾಗಿದೆ. ಈ ಸಂಘಟನೆಯ ಮಾಧ್ಯಮದಿಂದ ಹಿಂದೂಗಳಿಗೆ ಎದುರಾಗುವ ಸವಾಲುಗಳ ಬಗ್ಗೆ ಅಧಿಕೃತ ನಿಲುವನ್ನು ಮಂಡಿಸಲಾಗುವುದು. ಈ ಸಂಘಟನೆಯಿಂದ 23 ಸದಸ್ಯರ ಕಾರ್ಯಕಾರಿಣಿ ಸಮಿತಿಯನ್ನು ಸ್ಥಾಪಿಸಲಾಗಿದೆ. ಇದರಲ್ಲಿ ಅರ್ಚಕರು ಕೂಡ ಪಾಲ್ಗೊಳ್ಳಲಿದ್ದಾರೆ. ರಾಜ್ಯದಲ್ಲಿನ ಕೊಚ್ಚಿ ನಗರದಲ್ಲಿ ಈ ಬಗ್ಗೆ ಆಯೋಜಿಸಲಾದ ಸಭೆಯಲ್ಲಿ ಮುಖ್ಯ ಆಶ್ರಮಗಳು ಹಾಗೂ ಧಾರ್ಮಿಕ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ
ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಉತ್ಖನನದ ವೇಳೆ ೨ ಸಾವಿರ ವರ್ಷಗಳಷ್ಟು ಹಳೆಯದಾದ ನಾಣ್ಯಗಳು ದೇವಸ್ಥಾನದಿಂದ ನಾಪತ್ತೆ!
‘ಲವ್ ಜಿಹಾದ್’ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು!