ಕರ್ನಾಟಕದ ಭಾಜಪ ಸರಕಾರದ ಶ್ಲಾಘನೀಯ ನಿರ್ಧಾರ ! ಈಗ ಸರಕಾರವು ಎಲ್ಲಾ ದೇವಸ್ಥಾನಗಳ ಸರಕಾರಿಕರಣವನ್ನು ರದ್ದುಪಡಿಸಿ ಅದನ್ನು ಭಕ್ತರ ನಿಯಂತ್ರಣಕ್ಕೊಪ್ಪಿಸುವ ನಿರ್ಧಾರವನ್ನು ತೆಗೆದುಕೊಳ್ಳಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ !- ಸಂಪಾದಕರು

ಬೆಂಗಳೂರು – ದೀಪಾವಳಿಯ ಸಮಯದಲ್ಲಿ ಕರ್ನಾಟಕ ರಾಜ್ಯ ಸರಕಾರದ ಅಧೀನದಲ್ಲಿರುವ ಧಾರ್ಮಿಕದತ್ತಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ಗೋಪೂಜೆ ನೆರವೇರಿಸಲು ಸರಕಾರ ಆದೇಶಿಸಿದೆ. ಈ ಕುರಿತು ದತ್ತಿ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ‘ಈ ಎಲ್ಲ ದೇವಸ್ಥಾನಗಳಲ್ಲಿ ನವೆಂಬರ 5 ರಂದು ಬಲಿ ಪಾಡ್ಯದಂದು ಸಂಜೆ 5.30 ರಿಂದ 6.30 ವರೆಗೆ ಗೋಪೂಜೆ ಮಾಡಲು ಆದೇಶ ನೀಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಗೋಪೂಜೆಯು ಒಂದು ಪ್ರಮುಖ ಹಬ್ಬವಾಗಿದೆ. ಮನೆಯಲ್ಲಿರುವ ಎಲ್ಲಾ ಹಸುಗಳು ಮತ್ತು ಅವುಗಳ ಕರುಗಳನ್ನು ಅಲಂಕರಿಸಿ ಅವುಗಳನ್ನು ಪೂಜಿಸಿ ಅವುಗಳಿಗೆ ತಿನಿಸುಗಳನ್ನು ಕೊಡುವ ವಾಡಿಕೆ ಇನ್ನೂ ಆಚರಣೆಯಲ್ಲಿದೆ. ಕಾರ್ತಿಕ ಶುಕ್ಲ ಪಕ್ಷ ಪಾಡ್ಯದಂದು ಶ್ರೀಕೃಷ್ಣನು ಗೋವರ್ಧನ ಪರ್ವತವನ್ನು ಎತ್ತಿ ಗೋಪಾಲರನ್ನು ರಕ್ಷಿಸಿದನೆಂದು ಹೇಳಲಾಗುತ್ತದೆ. ಈ ದಿನ ಗೋವರ್ಧನ ಮತ್ತು ಗೋಮಾತೆಯನ್ನು ಪೂಜಿಸುವ ವಾಡಿಕೆ ಇದೆ.’ ಎಂದು ಹೇಳಿದರು.
#Karnataka government has ordered to perform ‘Gau-Puja’ (worship of cows) at all temples that come under the Karnataka Hindu Religious Institutions And Charitable Endowments Department on the occasion of Deepavali on Nov 5.@DarshanDevaiahB reports.https://t.co/7qaM7HeVWP
— Express Bengaluru (@IEBengaluru) October 27, 2021
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed