ಇಂಥವರಿಗೆ ಜೀವಾವಧಿ ಶಿಕ್ಷೆ ನೀಡಿ ಕಾರಾಗೃಹದಲ್ಲಿ ಇರಿಸಬೇಕು.- ಸಂಪಾದಕರು

ಲಕ್ಷ್ಮಣಪುರಿ (ಉತ್ತರಪ್ರದೇಶ) – ಟಿ-20 ವಿಶ್ವಕಪ್ ಕ್ರಿಕೆಟ್ ಪಧ್ಯದಲ್ಲಿ ಪಾಕಿಸ್ತಾನವು ಭಾರತವನ್ನು ಸೋಲಿಸಿದ ನಂತರ ಭಾರತದಲ್ಲಿ ವಿವಿಧೆಡೆಗಳಲ್ಲಿ ಮತಾಂಧರು ವಿಜಯಾಚರಣೆ ಮಾಡಿದರು. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇವರು ಪಾಕಿಸ್ತಾನದ ವಿಜಯದ ಆನಂದ ಆಚರಿಸುವವರ ವಿರುದ್ಧ ದೇಶದ್ರೋಹದ ಆರೋಪ ದಾಖಲಿಸುವಂತೆ ಆದೇಶಿಸಿದ್ದಾರೆ. ಪೊಲೀಸರು ಇದು ವರೆಗೆ ಈ ಪ್ರಕರಣದಲ್ಲಿ 7 ಜನರನ್ನು ಬಂಧಿಸಿದ್ದಾರೆ. ಆಗ್ರಾದಲ್ಲಿ ವಿಜಯಾಚರಣೆ ಮಾಡುವ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ ಆರೋಪ ದಾಖಲಾಗಿದೆ.
T20 World Cup: Yogi Adityanath orders sedition on those celebrating Pakistan’s cricket victory over India https://t.co/IWXi9LCDoE
— Republic (@republic) October 28, 2021
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!