ಇಂಥವರಿಗೆ ಜೀವಾವಧಿ ಶಿಕ್ಷೆ ನೀಡಿ ಕಾರಾಗೃಹದಲ್ಲಿ ಇರಿಸಬೇಕು.- ಸಂಪಾದಕರು

ಲಕ್ಷ್ಮಣಪುರಿ (ಉತ್ತರಪ್ರದೇಶ) – ಟಿ-20 ವಿಶ್ವಕಪ್ ಕ್ರಿಕೆಟ್ ಪಧ್ಯದಲ್ಲಿ ಪಾಕಿಸ್ತಾನವು ಭಾರತವನ್ನು ಸೋಲಿಸಿದ ನಂತರ ಭಾರತದಲ್ಲಿ ವಿವಿಧೆಡೆಗಳಲ್ಲಿ ಮತಾಂಧರು ವಿಜಯಾಚರಣೆ ಮಾಡಿದರು. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇವರು ಪಾಕಿಸ್ತಾನದ ವಿಜಯದ ಆನಂದ ಆಚರಿಸುವವರ ವಿರುದ್ಧ ದೇಶದ್ರೋಹದ ಆರೋಪ ದಾಖಲಿಸುವಂತೆ ಆದೇಶಿಸಿದ್ದಾರೆ. ಪೊಲೀಸರು ಇದು ವರೆಗೆ ಈ ಪ್ರಕರಣದಲ್ಲಿ 7 ಜನರನ್ನು ಬಂಧಿಸಿದ್ದಾರೆ. ಆಗ್ರಾದಲ್ಲಿ ವಿಜಯಾಚರಣೆ ಮಾಡುವ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ ಆರೋಪ ದಾಖಲಾಗಿದೆ.
T20 World Cup: Yogi Adityanath orders sedition on those celebrating Pakistan’s cricket victory over India https://t.co/IWXi9LCDoE
— Republic (@republic) October 28, 2021
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
‘ಬ್ರಿಕ್ಸ್’ ಜಾಗತಿಕ ಆರ್ಥಿಕತೆಯ ಹೊಸ ಮಹಾಶಕ್ತಿ ! – ವ್ಲಾಡಿಮಿರ್ ಪುಟಿನ್
Singapore Blocks Anti-India Content: ಭಾರತೀಯರನ್ನು ಅಪಖ್ಯಾತಿಗೊಳಿಸುವ ಚೀನಿ ನಾಗರಿಕರ ಆನ್ ಲೈನ್ ಅಭಿಯಾನವನ್ನು ಬಯಲಿಗೆಳೆದ ಸಿಂಗಾಪುರ ಸರಕಾರ
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!