37 ಸಾರ್ವಜನಿಕ ಸ್ಥಳಗಳಲ್ಲಿ ನಮಾಜು ಪಠಣಕ್ಕೆ ಅನುಮತಿ ನೀಡಿದ ಪೊಲೀಸರು !
|
* ವಾಸ್ತವದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ನಮಾಜು ಪಠಿಸಲು ಪೊಲೀಸರು ಅನುಮತಿ ಹೇಗೆ ನೀಡಿದ್ದರು ? ಇದರಿಂದ ನಾಗರಿಕರಿಗಾಗುವ ಅನಾನುಕೂಲದ ಬಗ್ಗೆ ಏನು ? ಕಾನೂನುಬಾಹಿರ ಚಟುವಟಿಕೆಗಳನ್ನು ಬೆಂಬಲಿಸುವ ಇಂತಹ ಪೊಲೀಸರು ಕಾನೂನು ಸುವ್ಯವಸ್ಥೆ ಹೇಗೆ ಕಾಪಾಡುವರು ?- ಸಂಪಾದಕರು * ಹರಿಯಾಣಾದಲ್ಲಿ ಭಾಜಪ ಸರಕಾರ ಇರುವಾಗ ಹಿಂದೂಗಳಿಗೇ ಇವುಗಳನ್ನು ವಿರೋಧಿಸಬೇಕಾಗುತ್ತಿದೆ ?- ಸಂಪಾದಕರು |

ಗುರುಗ್ರಾಮ್ (ಹರಿಯಾಣಾ) – ಇಲ್ಲಿಯ ಪೊಲೀಸರು ಪ್ರತಿ ಶುಕ್ರವಾರ ನಮಾಜುಪಠಣ ಮಾಡಲು ಒಟ್ಟು 37 ಸಾರ್ವಜನಿಕ ಸ್ಥಳಗಳಿಗೆ ಅನುಮತಿ ನೀಡಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತರು ಈ ನಮಾಜು ಪಠಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಶುಕ್ರವಾರ, ಅಕ್ಟೋಬರ್ 29 ರಂದು ಈ ವಿರೋಧದಿಂದ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಯಿತು. ನಮಾಜು ಪಠಣದ ಸಮಯದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ನಮಾಜಿನ ಸ್ಥಳಕ್ಕೆ ಆಗಮಿಸಿ ಘೋಷಣೆ ಕೂಗಲಾರಂಭಿಸಿದರು. ಇದರಿಂದ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದ್ದರಿಂದ ಪೊಲೀಸರು 30 ಮಂದಿಯನ್ನು ವಶಕ್ಕೆ ಪಡೆದರು. ಹೆಚ್ಚು ಕಡಿಮೆ ಕಳೆದ 5 ವಾರಗಳಿಂದ ಈ ರೀತಿ ನಡೆಯುತ್ತಿದೆ. ಕೆಲವು ದಿನಗಳ ಹಿಂದೆ ‘ಹಿಂದೂಗಳು ನಮಾಜು ಪಠಣಕ್ಕೆ ಅನುಮತಿ ನೀಡಿದ್ದರು; ಅದಕ್ಕಾಗಿಯೇ ನಾವು ಸಾರ್ವಜನಿಕ ಸ್ಥಳಗಳಲ್ಲಿ ನಮಾಜು ಪಠಣಗಾಗಿ ಅವಕಾಶ ನೀಡುತ್ತಿದ್ದೇವೆ’, ಎಂದು ಪೊಲೀಸರು ತಿಳಿಸಿದ್ದಾರೆ. ಈ ಹೇಳಿಕೆಗೆ ಹಿಂದೂಗಳು ವಿರೋಧ ವ್ಯಕ್ತಪಡಿಸಿದ ನಂತರ, ಪೊಲೀಸರು ಅಂತಹ ಆಶಯದ ಟ್ವೀಟ್ ಹಿಂಪಡೆದಿದ್ದರು.
35 held for attempts to thwart namaz in Gurugram; being harassed, say devotees https://t.co/BwQm5sgFH0
— Hindustan Times (@HindustanTimes) October 29, 2021
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation