ಹಿಂದೂಗಳಿಗೆ ಸಹಾಯ ಮಾಡುವುದಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸುವ ತಸ್ಲೀಮಾ ನಸರಿನ ಇವರ ಈ ವಿಚಾರ ಒಳ್ಳೆಯದಾಗಿದ್ದರೂ ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲಿನ ದಾಳಿಗಾಗಿ ಹಿಂದೂಗಳು ದೀಪಾವಳಿಯಲ್ಲಿ ದೀಪಗಳನ್ನು ಆರಿಸುವ ಬದಲು ಸರಕಾರದ ಮೇಲೆ ಒತ್ತಡ ಹೇರುವ ಅವಶ್ಯಕವಾಗಿದೆ !- ಸಂಪಾದಕರು

ನವ ದೆಹಲಿ – ಬಾಂಗ್ಲಾದೇಶದಲ್ಲಿ ಬಂಗಾಲಿ ಹಿಂದೂಗಳನ್ನು ಒಗ್ಗೂಡಿಸಲು ಮತ್ತು ದುರ್ಗಾಪೂಜೆಯ ಮಂಟಪದಲ್ಲಿನ ವಿದ್ವಂಸಕ ಕೃತ್ಯಗಳನ್ನು ಖಂಡಿಸಲು, ಭಾರತದಲ್ಲಿನ ಹಿಂದೂಗಳು ದೀಪಾವಳಿಯಲ್ಲಿ ಕೆಲವು ಕಾಲ ದೀಪಗಳನ್ನು ಆರಿಸುವರೆಂಬ ನಿರೀಕ್ಷೆ ಇದೆ, ಎಂದು ಬಾಂಗ್ಲಾದೇಶಿ ಲೇಖಕಿ ತಸ್ಲೀಮಾ ನಸರಿನ್ ಅವರು ಟ್ವೀಟ್ ಮಾಡಿದ್ದಾರೆ.
For the solidarity with Bengali Hindus in Bangladesh and to protest against the vandalism of Durga puja pandals, hope people in India will turn the diwali lights off for some time.
— taslima nasreen (@taslimanasreen) October 28, 2021
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ